Subrahmanya ಜೂಜಾಟ ಅಡ್ಡೆಗೆ ಪೊಲೀಸ್ ದಾಳಿ; ಓರ್ವ ವಶಕ್ಕೆ
Team Udayavani, Aug 29, 2023, 12:05 AM IST
ಸುಬ್ರಹ್ಮಣ್ಯ: ಹಣವನ್ನು ಪಣಕ್ಕಿಟ್ಟು ಲೂಡದ ದಾಳವನ್ನು ಉಪಯೋಗಿಸಿ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದು, ಮೂವರು ಪರಾರಿಯಾದ ಘಟನೆ ಕೊಲ್ಲಮೊಗ್ರುವಿನ ಬಸ್ಸು ನಿಲ್ದಾಣದ ಬಳಿ ಆ. 26ರಂದು ನಡೆದಿದೆ.
ಜೂಜಾಟ ಆಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಬ್ರಹ್ಮಣ್ಯ ಠಾಣಾ ಎಸ್ಸೆ ಸಿಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಕಿರಣ್ನನ್ನು ವಶಕ್ಕೆ ಪಡೆದಿದ್ದು. ಆಡುತ್ತಿದ್ದ ಕುಮಾರ್ ಗಡಿಕಲ್ಲು, ಅವಿನ್ ಗಡಿಕಲ್ಲು, ಲಕ್ಷ್ಮಣ ಕಡೋಡಿ ಪರಾರಿಯಾಗಿದ್ದಾರೆ.
ಅದೃಷ್ಟದ ಆಟಕ್ಕೆ 1,350 ರೂ. ಹಾಗೂ ಲೂಡದ ದಾಳ-1, ರಟ್ಟಿನ ತುಂಡು -1 ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ