ಇಚ್ಲಂಪಾಡಿ: ನೇರ್ಲ ಶಿಕ್ಷಕರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ; ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು


Team Udayavani, Jan 25, 2023, 2:53 PM IST

5-subrahmanya

ಸುಬ್ರಹ್ಮಣ್ಯ: ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನೇರ್ಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ವರ್ಗಾವಣೆ ಮಾಡಲು ಇಲಾಖೆ ಮುಂದಾಗಿದೆ ಎಂದು ಆರೋಪಿಸಿ ಬುಧವಾರ ಶಾಲಾ ಬಳಿ ಶಾಲಾ ಮಕ್ಕಳು, ಪೋಷಕರು, ಗ್ರಾಮಸ್ಥರು, ಶಾಲಾ ಸಮಿತಿಯವರು, ಸಾರ್ವಜನಿಕರು ಸೇರಿಕೊಂಡು ಪ್ರತಿಭಟನೆ ನಡೆಸಿದರು.

ಸರಕಾರ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳುತ್ತಿದೆ‌. ಆದರೆ ಶಾಲೆಗೆ ಬೇಕಾದ ಪೂರಕ ವ್ಯವಸ್ಥೆ ಕಲ್ಪಿಸದೇ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಎಸಗುತ್ತಿದೆ. ಖಾಸಗಿ ಶಾಲೆಗಳನ್ನು ಬೆಳೆಸಲು ಸರಕಾರವೇ ಸರಕಾರಿ ಶಾಲೆಗೆ ಪೂರಕ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಪ್ರತಿಭಟನೆಯಲ್ಲಿ ಭಗವಹಿಸಿದ ಸಾರ್ವಜನಿಕರು ಆರೋಪಿಸಿದರು. ನಾವು ನಡೆಸುತ್ತಿರುವ ಪ್ರತಿಭನೆಗೆ ಯಾವುದೇ ಮನ್ನಣೆ ನೀಡದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಛೇರಿ ವರೆಗೆ ನಮ್ಮ ನಡೆ ಎಂಬ ಘೋಷಣೆಯೊಂದಿಗೆ ಉಗ್ರ ಪ್ರತಿಭಟನೆ ನಡೆಸುವ ಒಂದು ಎಚ್ಚರಿಕೆ ನೀಡಿದರು.

ನೇರ್ಲ ಶಾಲೆಯಲ್ಲಿ ಮಕ್ಕಳ ಸಂಖ್ಯೆಗಿಂತ ಹೆಚ್ಚುವರಿಯಾಗಿ ಇಬ್ಬರು ಶಿಕ್ಷಕರಿದ್ದರು. ಆ ಇಬ್ಬರು ಶಿಕ್ಷಕರನ್ನು ವರ್ಗಾವಣೆ ಮಾಡಲು ಸರಕಾರ ಸೂಚನೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನೂ ಸರಕಾರ ರದ್ದು ಮಾಡಿದೆ ಎಂದು ನೂಜಿಬಾಳ್ತಿಲ ಸಿಆರ್ಪಿಪಿ ಗೋವಿಂದ ನಾಯಕ್ ಪ್ರತಿಭಟನಾಕಾರರಿಗೆ ತಿಳಿಸಿದರು.

ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್ ಟಿ., ಸಾಮಾಜಿಕ ಕಾರ್ಯಕರ್ತ ಸಾಬು ಉರುಂಬಿಲ್ ಶಿರಾಡಿ, ಮಾಜಿ ಗ್ರಾ.ಪಂ. ಸದಸ್ಯ ವರ್ಗೀಸ್, ಎಸ್.ಡಿ.ಎಂ.ಸಿ.ಅಧ್ಯಕ್ಷ ಶಶಿ, ಗ್ರಾ.ಪಂ. ಸದಸ್ಯರಾದ ದಿನೇಶ್, ಡೈಸಿ ವರ್ಗೀಸ್, ಸಂದ್ಯಾ, ರೋಹಿ ಟಿ.ಎಂ., ಹರೀಶ್ ಗೌಡ ಒಡ್ಡೆತ್ತಡ್ಕ, ಬಿಜುಕುಮಾರ್, ಹರೀಶ್ ಸೇರಿದಂತೆ ಶಾಲಾ ಮಕ್ಕಳು, ಸಾರ್ವಜನಿಕರು, ಸಮಿತಿಯವರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.