Punacha village: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ
Team Udayavani, Sep 28, 2023, 7:03 PM IST
ವಿಟ್ಲ: ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿಯೊಬ್ಬರು ಬುಧವಾರದಿಂದ ನಾಪತ್ತೆಯಾಗಿದ್ದು, ತೋಟದ ಕೆರೆಯಲ್ಲಿ ಮೃತ ದೇಹ ಗುರುವಾರ ಪತ್ತೆಯಾಗಿದೆ.
ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್ ಅವರು ಮೃತ ವ್ಯಕ್ತಿಯೆಂದು ತಿಳಿದು ಬಂದಿದೆ. ಬುಧವಾರ ಬೆಳಗ್ಗೆ ಮಗುವನ್ನು ಶಾಲೆ ಬಿಟ್ಟು, ಬಳಿಕ ನಾಪತ್ತೆಯಾಗಿದ್ದರು. ತೋಟದಲ್ಲಿ ನಡೆದು ಹೋಗುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟಿರುವ ಶಂಖೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ