ಪುಂಜಾಲಕಟ್ಟೆ-ಚಾರ್ಮಾಡಿ ರಾ. ಹೆದ್ದಾರಿ ಅಭಿವೃದ್ಧಿ: ಧರೆಗೆ ಉರುಳಲಿವೆ 5,494 ವೃಕ್ಷರಾಶಿ!


Team Udayavani, Feb 23, 2023, 7:23 AM IST

ಪುಂಜಾಲಕಟ್ಟೆ-ಚಾರ್ಮಾಡಿ ರಾ. ಹೆದ್ದಾರಿ ಅಭಿವೃದ್ಧಿ: ಧರೆಗೆ ಉರುಳಲಿವೆ 5,494 ವೃಕ್ಷರಾಶಿ!

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿ ವೃದ್ಧಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ 2ನೇ ಹಂತದ ಕಾಮಗಾರಿಯಡಿ 2 ಕಿ.ಮೀ ನೇರ ಗೊಳಿಸಲು ತೆರುತ್ತಿರುವ ದಂಡ ಬರೋಬ್ಬರಿ 3, 042 ಮರಗಳು.

ಅಂದರೆ ಮೊದಲನೇ ಸಮೀಕ್ಷೆಯಲ್ಲಿ ಗುರುತಿಸಲಾಗಿದ್ದ ತಾಲೂಕಿನ ಅರಣ್ಯ ಇಲಾಖೆಯ 5 ಉಪ ವಲಯಗಳ ಮರಗಳ ಸಂಖ್ಯೆ 2, 452. ಆ ಬಳಿಕ 35 ಕಿ.ಮೀ ರಸ್ತೆಯನ್ನು ನೇರಗೊಳಿಸಲು ಮರು ಸಮೀಕ್ಷೆ ನಡೆಸಿ 33.1 ಕಿ.ಮೀ ಗೆ ಇಳಿಸಲಾಯಿತು. ಸಾಗುವ ದೂರವೇನೋ ಸುಮಾರು 2 ಕಿ.ಮೀ ಇಳಿಯಿತು. ಆದರೆ ಇದಕ್ಕಾಗಿ 3,042 ಹೆಚ್ಚುವರಿ ಮರಗಳನ್ನು ಕಳೆದುಕೊಳ್ಳಬೇಕಾಗಿದೆ. ಹೆಚ್ಚುವರಿ ಮೂರು ಸಾವಿರ ಮರಗಳನ್ನು ಬಲಿ ಕೊಡಬೇಕಾಗಿದೆ. ಒಟ್ಟು 5, 494 ಮರಗಳು ಧರೆಗುರುಳಲಿವೆ. ಇದು ಮೊದಲನೇ ಸಮೀಕ್ಷೆಗಿಂತ ಹೆಚ್ಚು.

ಮೊದಲ ಸಮೀಕ್ಷೆಯಲ್ಲಿ ಗುರುತಿಸ ಲ್ಪಟ್ಟ ಕೆಲವು ಮರಗಳು ಹೊಸ ಸಮೀ ಕ್ಷೆಯಲ್ಲಿ ಹೊರಬಿದ್ದಿವೆ. ಮೊದಲ ಸಮೀಕ್ಷೆಯಲ್ಲಿ ಸಣ್ಣ ವಯಸ್ಸಿನ ಗಿಡಗಳನ್ನು ಪರಿಗಣಿಸಿರಲಿಲ್ಲ. ಈ ಬಾರಿ ಸೇರಿಸಿಕೊಂಡಿರುವುದೂ ಸಂಖ್ಯೆ ಹೆಚ್ಚಳಕ್ಕೆ ಕಾರಣ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ತೆರವುಗೊಳ್ಳುವ ಮರದ ಪ್ರಭೇದ, ಗಾತ್ರಕ್ಕನುಗುಣವಾಗಿ ದರ ನಿಗದಿ ಯಾಗಲಿದೆ. ತೆರವುಗೊಳ್ಳುವ ಮರ ವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅರಣ್ಯ ಇಲಾಖೆಗೆ ಪಾವತಿಸಬೇಕು. ರಸ್ತೆ ಬದಿಯ ಹೆಚ್ಚಿನ ಮರಗಳನ್ನು ಫ್ಲೆಕ್ಸ್‌, ಬ್ಯಾನರ್‌, ಬೋರ್ಡ್‌ಗಳನ್ನು ಅಳವಡಿಸಲು ಮೊಳೆ ಇತ್ಯಾದಿ ಬಡಿದಿರುವ ಕಾರಣ ಅವು ಮೌಲ್ಯ ಕಳೆದುಕೊಳ್ಳುವ ಸಾಧ್ಯತೆಯೂ ಇದೆ. ಹೆದ್ದಾರಿ ವಿಸ್ತರಣೆಗೆ ಪೂರಕವಾಗಿ ಮಡಂತ್ಯಾರು ಕಡೆಯಿಂದ ಗಿಡ ತೆರವು ಕಾಮಗಾರಿಯೂ ಚಾಲ್ತಿಯಲ್ಲಿದೆ.

ಸಂರಕ್ಷಣೆಗಿರಲಿ ಆದ್ಯತೆ
ಗುರುತಿಸಿರುವ ಮರಗಳಲ್ಲಿ ಅರ್ಧಂಶದಷ್ಟು ಬೆಳ್ತಂಗಡಿ ಉಪ ವಲಯ ವಿಭಾಗದಲ್ಲಿದೆ. ನಿರಂತರ ಅರಣ್ಯ ಹನನದಿಂದ ಭೂಮಿಯ ತಾಪಮಾನ ಏರಿಕೆಯಾಗುತ್ತಿದೆ. ಅರಣ್ಯ ಇಲಾ ಖೆಯು ಪರಿಸರ ದಿನದಂದು ಬಹ ಳಷ್ಟು ಗಿಡಗಳನ್ನು ಹೆದ್ದಾರಿ ಬದಿ ನೆಡುತ್ತಿದೆ. ಆದರೆ ಆರೈಕೆಯಿಲ್ಲದೆ ಮುರುಟಿ ಹೋಗಿರುತ್ತವೆ. ಅಭಿವೃದ್ಧಿ ಜತೆಗೆ ಅರಣ್ಯ ಸಂರಕ್ಷಣೆಗೂ ಸರಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ಪರಿಸರ ಪ್ರೇಮಿಗಳ ನಿರಂತರ ಆಗ್ರಹ.

ಮರು ಸಮೀಕ್ಷೆ ಪೂರ್ಣಗೊಂಡಿದೆ. ಮರಗಳ ತೆರವಿಗೆ ಸಂಬಂಧಿಸಿ ಶೀಘ್ರವೇ ಸಾರ್ವಜ ನಿಕರಿಂದ ಅಹವಾಲು ಸ್ವೀಕರಿಸುವ ಸಭೆಯು ಡಿಎಫ್‌ಒ ಹಾಗೂ ಸಂಬಂಧ ಪಟ್ಟ ಇಲಾಖೆ ಅಧಿಕಾರಿ ಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
– ತ್ಯಾಗರಾಜ್‌, ವಲಯ ಅರಣ್ಯಾಧಿಕಾರಿ, ಬೆಳ್ತಂಗಡಿ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.