Punjalkatte ಒಳಿತಿನ ಕಾರ್ಯ ಅಭಿನಂದನೀಯ: ಪಿರೇರಾ

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಅನಿಲ್‌ ಲೋಬೋರಿಗೆ ಅಭಿನಂದನೆ

Team Udayavani, Dec 24, 2023, 12:04 AM IST

Punjalkatte ಒಳಿತಿನ ಕಾರ್ಯ ಅಭಿನಂದನೀಯ: ಪಿರೇರಾ

ಪುಂಜಾಲಕಟ್ಟೆ: ಸರಕಾರದಿಂದ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಮಂಗಳೂರಿನ ಎಂಸಿಸಿ ಬ್ಯಾಂಕ್‌ ಲಿಮಿಟೆಡ್‌ನ‌ ಅಧ್ಯಕ್ಷ ಅನಿಲ್‌ ಲೋಬೋ ಅವರಿಗೆ ಎಂಸಿಸಿ ಬ್ಯಾಂಕ್‌ ಅಭಿಮಾನಿ ಬಳಗ ಬಂಟ್ವಾಳದ ವತಿಯಿಂದ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಲಯನ್ಸ್‌ ಸೇವಾ ಮಂದಿರದಲ್ಲಿ ಡಿ. 22ರಂದು ಸಂಜೆ ನಡೆಯಿತು.

ಫರ್ಲಾ ವೆಲಂಕಣಿ ಚರ್ಚ್‌ನ ಧರ್ಮಗುರು ವಂ| ಜೋನ್‌ ಪ್ರಕಾಶ್‌ ಪಿರೇರಾ ಅವರು ಕಾರ್ಯಕ್ರಮ ಉದ್ಘಾಟಿಸಿ ಅನಿಲ್‌ ಲೋಬೋ ಅವರನ್ನು ಸಮ್ಮಾನಿಸಿದರು. ಇತರರ ಒಳಿತಿಗಾಗಿ ಮಾಡುವ ಕಾರ್ಯ ಅಭಿನಂದನೀಯ ಎಂದ ಅವರು ಅನಿಲ್‌ ಲೋಬೋ ಅವರು 112 ವರ್ಷಗಳ ಇತಿಹಾಸದ ಬ್ಯಾಂಕ್‌ ಅನ್ನು ಇಂದು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ ಎಂದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಸದಸ್ಯ ಪಿಯೂಸ್‌ ಎಲ್‌. ರೋಡ್ರಿಗಸ್‌ ಅವರು ಅಭಿನಂದನ ಭಾಷಣ ಮಾಡಿ ಅನಿಲ್‌ ಲೋಬೋ ಅವರು ಎಂಸಿಸಿ ಬ್ಯಾಂಕ್‌ ವಿಶ್ವಾಸಾರ್ಹ ಬ್ಯಾಂಕ್‌ ಆಗಿ ಅಭಿವೃದ್ಧಿ ಪಡಿಸಲು ಅವಿರತ ಶ್ರಮಿಸಿದ್ದಾರೆ ಎಂದರು.

ಅನಿಲ್‌ ಲೋಬೊ ಅವರು ಸಮ್ಮಾನ ಸ್ವೀಕರಿಸಿ ಮಾತನಾಡಿ, ಗ್ರಾಹಕರೇ ದೇವರು ಎಂದು ಭಾವಿಸಿದಾಗ ಬ್ಯಾಂಕ್‌ ಬೆಳೆಯುತ್ತದೆ. ಪ್ರೋತ್ಸಾಹ ಇದ್ದಾಗ ಮಾತ್ರ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬೆಳೆಯಲು ಸಾಧ್ಯವಿದೆ ಎಂದರು.

ಪಿಲಿಕುಲ ಅಭಿವೃದ್ಧಿ ಪ್ರಾಧಿಕಾರದ ಅಧೀಕ್ಷಕ ಪ್ರವೀಣ್‌ ಬಿ. ನಾಯಕ್‌ ಅವರು ಮಾತನಾಡಿದರು.

ಬಿ. ಮೂಡ ಸರಕಾರಿ ಪ. ಪೂ. ಕಾಲೇಜಿನ ಉಪನ್ಯಾಸಕ ಅಬ್ದುಲ್‌ ರಝಾಕ್‌, ಭೂ ಅಭಿವೃದ್ಧಿ ಬ್ಯಾಂಕ್‌ ಅಧ್ಯಕ್ಷ ಅರುಣ್‌ ರೋಶನ್‌ ಡಿ’ಸೋಜಾ, ಕೆಥೋಲಿಕ್‌ ಸಭಾ ಬಂಟ್ವಾಳ ವಲಯ ಸಮಿತಿ ಅಧ್ಯಕ್ಷೆ ಫ್ಲೆàವಿ ಡಿ’ಸೋಜಾ ಅವರು ಶುಭ ಹಾರೈಸಿದರು. ಎಂಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಜೆರಾಲ್ಡ್‌ ಜೂಡ್‌ ಡಿಸಿಲ್ವ, ನಿರ್ದೇಶಕ ವಿನ್ಸೆಂಟ್‌ ಲಸ್ರಾದೋ ಉಪಸ್ಥಿತರಿದ್ದರು.

ಸಂದೀಪ್‌ ಮಿನೇಜಸ್‌ ಸ್ವಾಗತಿಸಿ, ವಾಲ್ಟರ್‌ ನೊರೋನ್ಹ ವಂದಿಸಿದರು. ಸುನೀಲ್‌ ವೇಗಸ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.