ಪುತ್ತೂರು: 30ನೇ ವರ್ಷದ ಕೋಟಿ-ಚೆನ್ನಯ ಹೊನಲು ಬೆಳಕಿನ ಕಂಬಳ

ನಮ್ಮ ಕಲೆ, ಸಂಸ್ಕೃತಿ, ಕಂಬಳ ಕ್ರೀಡೆ ಜಗತ್ತಿಗೆ ಆಕರ್ಷಣೆಯಾಗುವ ಕೆಲಸ ಮಾಡಿದೆ

Team Udayavani, Jan 30, 2023, 3:02 PM IST

ಪುತ್ತೂರು: 30ನೇ ವರ್ಷದ ಕೋಟಿ-ಚೆನ್ನಯ ಹೊನಲು ಬೆಳಕಿನ ಕಂಬಳ

ಪುತ್ತೂರು: ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಅಂಗವಾಗಿ ಸಂಜೆ ಸಭಾ ಕಾರ್ಯಕ್ರಮ ನಡೆಯಿತು.

ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕಂಬಳ ಕೂಟಕ್ಕೆ ಸೆನ್ಸಾರ್‌ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿದ ಡಾ| ರಾಜೇಂದ್ರ ಕುಮಾರ್‌ ಅವರನ್ನು ಗೌರವಿಸಲಾಯಿತು.

ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ, ದಿ| ಜಯಂತ್‌ ರೈ ಅವರಿಂದ ತೊಡಗಿ ದಿ| ಮುತ್ತಪ್ಪ ರೈ ಅವರ ಕಾಲದಲ್ಲೂ ಕಂಬಳ ಯಶಸ್ವಿಯಾಗಿ ನಡೆದಿದೆ. ಕಾಂತಾರ ಚಿತ್ರದ ಮೂಲಕ ನಮ್ಮ ಕಲೆ, ಸಂಸ್ಕೃತಿ, ಕಂಬಳ ಕ್ರೀಡೆ ಜಗತ್ತಿಗೆ ಆಕರ್ಷಣೆಯಾಗುವ ಕೆಲಸ ಮಾಡಿದೆ ಎಂದರು.

ಐಕಳಬಾವ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಚಿವ, ಶಾಸಕ ಯು.ಟಿ. ಖಾದರ್‌, ಕಂಬಳ ಸಮಿತಿ ಮಾರ್ಗದರ್ಶಕಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಂಬಳ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಉದ್ಯಮಿ ಅಶೋಕ್‌ ಕುಮಾರ್‌, ರೈ, ಹಿರಿಯ ದೈವಾರಾಧಕ ತಮ್ಮಣ್ಣ ಶೆಟ್ಟಿ ಶುಭ ಹಾರೈಸಿದರು.

ಚಲನಚಿತ್ರ ನಟ – ನಟಿಯರು ಭಾಗಿ
ವಿಶೇಷ ಆಕರ್ಷಣೆಯಾಗಿ ಚಲನಚಿತ್ರ ನಟರಾದ ಅನೂಪ್‌ ಭಂಡಾರಿ, ದೀಪಕ್‌ ರೈ ಪಾಣಾಜೆ, ಪ್ರಕಾಶ್‌ ತುಮಿನಾಡು, ಉಗ್ರಂ ಮಂಜು, ವಜ್ರಧೀರ್‌ ಜೈನ್‌, ನಟಿಯರಾದ ಸಂಗೀತಾ ಶೃಂಗೇರಿ, ಸಾನಿಯಾ ಅಯ್ಯರ್‌ ಮೊದಲಾದವರಿದ್ದರು.

ವೇದಿಕೆಯಲ್ಲಿ ಇಂಟಕ್‌ ಕಾರ್ಯದರ್ಶಿ ರಾಕೇಶ್‌ ಮಲ್ಲಿ, ವಿಧಾನಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಉದ್ಯಮಿ ಡಾ| ರವಿ ಶೆಟ್ಟಿ ಮೂಡಂಬೈಲು, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್‌ ಬಾಲ್ಕೊಟ್ಟು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಉಪ್ಪಿನಂಗಡಿ-ವಿಟ್ಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಾಜಾರಾಮ್‌ ಕೆ.ಬಿ., ನಗರ ಕಾಂಗ್ರೆಸ್‌ ಅಧ್ಯಕ್ಷ ಎಚ್‌. ಮಹಮ್ಮದಾಲಿ, ಉದ್ಯಮಿ ಉಮೇಶ್‌ ನಾಡಾಜೆ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು,
ಎಪಿಎಂಸಿ ಮಾಜಿ ನಿರ್ದೇಶಕ ಶಕೂರ್‌ ಹಾಜಿ, ಡಾ| ರಘು ಬೆಳ್ಳಿಪ್ಪಾಡಿ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮಾನ
ಕಾರ್ಯಕ್ರಮದಲ್ಲಿ ಪುತ್ತೂರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ, ಕಂಬಳದ ಕ್ಷೇತ್ರದ ಅಪ್ಪು ಯಾನೆ ವಲೇರಿಯನ್‌ ಡೇಸಾ ಅಲ್ಲಿಪಾದೆ, ಕ್ರೀಡಾ ಕ್ಷೇತ್ರದ ಆಕಾಶ್‌ ಐತಾಳ್‌, ಹಿರಿಯ ಕಂಬಳ ಓಟಗಾರ ಸತೀಶ್‌ ದೇವಾಡಿಗ ಅಳದಂಗಡಿ, ಕ್ರೀಡಾರತ್ನ ಪುರಸ್ಕೃತ ಶ್ರೀಧರ್‌ ಮಾರೋಡಿ, ಬ್ಯಾಂಕ್‌ ಆಫ್ ಬರೋಡಾದ ಜನರಲ್‌ ಮ್ಯಾನೇಜರ್‌ ರವೀಂದ್ರ ರೈ ಅವರನ್ನು ಸಮ್ಮಾನಿಸಲಾಯಿತು. ಪ್ರಶಸ್ತಿ ಪುರಸ್ಕೃತ ಮಿಂಚಿನ ಓಟದ ಕೋಣ ಚೆನ್ನನಿಗೂ ಸಮ್ಮಾನ ನೆರವೇರಿತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.