ಪುತ್ತೂರು: ದಿಢೀರನೆ ಬ್ರೇಕ್ ಹಾಕಿದ ಬಸ್ ಚಾಲಕ: ಟಿಟಿ ವಾಹನ ಢಿಕ್ಕಿ
Team Udayavani, Dec 2, 2022, 5:11 PM IST
ಪುತ್ತೂರು: ಚಲಿಸುತ್ತಿದ್ದ ವೇಳೆಯೇ ಬಸ್ಸಿನ ಚಾಲಕ ಹಠಾತ್ತನೆ ಬ್ರೇಕ್ ಹಾಕಿ ಬಸ್ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟಿಟಿ ವಾಹನ ಢಿಕ್ಕಿ ಹೊಡೆದ ಘಟನೆ ಕುಂಬ್ರದಲ್ಲಿ ನಡೆದಿದೆ.
ಸುಳ್ಯದಿಂದ ಬರುತ್ತಿದ್ದ ಕೇಸ್ ಆರ್ ಟಿಸಿ ಬಸ್ಸು ಪ್ರಯಾಣಿಕನನ್ನು ಇಳಿಸಿವ ಉದ್ದೇಶದಿಂದ ಬಸ್ ತಂಗುದಾಣ ದಿಂದ ಸ್ವಲ್ಪ ದೂರದಲ್ಲಿ ನಿಲ್ಲಿಸಿದ ಕಾರಣ ಹಿಂಬದಿಯಿಂದ ಬರುತ್ತಿದ್ದ ಮೈಸೂರಿನಿಂದ ಬರುತ್ತಿದ್ದ ಟಿ ಟಿ ವಾಹನ ಢಿಕ್ಕಿ ಹೊಡೆದಿದ್ದು, ಮುಂಭಾಗ ನಜ್ಜುಗುಜ್ಜಾಗಿದೆ.
ಸಂಪ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ. ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್