ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್‌ ನೀಡದೆ ನಿಂದಿಸಿದ ಮಾಲಕನ ವಿರುದ್ಧ ಕೇಸ್ ದಾಖಲು


Team Udayavani, May 8, 2021, 5:27 PM IST

ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್‌ ನೀಡದೆ ನಿಂದಿಸಿದ ಮಾಲಕನ ವಿರುದ್ಧ ಕೇಸ್ ದಾಖಲು

ಸಾಂದರ್ಭಿಕ ಚಿತ್ರ

ಪುತ್ತೂರು: ಕೊರಿಯರ್ ಮೂಲಕ ಬಂದ ಪಾರ್ಸೆಲ್‌ನ್ನು ನೀಡದೆ ಇರುವ ಬಗ್ಗೆ ಪ್ರಶ್ನಿಸಲು ತೆರಳಿದ  ಸಂದರ್ಭದಲ್ಲಿ ವೈದ್ಯೆಯೋರ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಘಟನೆ  ನಡೆದಿದೆ.

ಘಟನೆಯ ಕುರಿತು ಪುತ್ತೂರಿನ ವೈದ್ಯೆ ಚೇತನಾ ಎಂಬವರು ನೀಡಿದ್ದಾರೆ. ದೂರಿನಂತೆ ಸುಳ್ಯದ ಗುತ್ತಿಗಾರು ನಿವಾಸಿಯಾಗಿರುವ, ಬನ್ನೂರಿನಲ್ಲಿರುವ ‘ಡೆಲಿವರಿ ಕೊರಿಯರ್ ಸಂಸ್ಥೆ ಫ್ರಾಂಚೈಸಿ ಮಾಲಕ ರಾಜ ಮಾವಿನಕಟ್ಟೆ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರಿನ ವೈದ್ಯೆಯೊಬ್ಬರಿಗೆ ಅವರ ಸ್ನೇಹಿತರಿಂದ ಪಾರ್ಸೆಲ್ ಒಂದು ಬರುವುದಿತ್ತು. ಪಾರ್ಸೆಲ್‌ನ ಮೊತ್ತವನ್ನು ಮೊದಲೇ ಪಾವತಿಸಲಾಗಿತ್ತು. ಎಪ್ರಿಲ್ 19ರೊಳಗೆ ಆ ಪಾರ್ಸೆಲ್ ವಾರಸುದಾರರಾದ ವೈದ್ಯೆಯನ್ನು ತಲುಪಬೇಕಿತ್ತು. ಆದರೆ ತಲುಪದೇ ಇದ್ದಾಗ, ಆನ್‌ಲೈನ್‌ನಲ್ಲಿ ಪರಿಶೀಲಿಸಿದಾಗ ‘ಡೆಲಿವರ್ಡ್ ಟು ಕಸ್ಟಮರ್’ ಎಂದು ವೈದ್ಯೆಯವರ ಸಹಿಯನ್ನು ಹಾಕಿ ಅದಾಗಲೇ ಕೊರಿಯರ್ ಪಾರ್ಸೆಲ್‌ನ್ನು ಸ್ವೀಕರಿಸಿರುವ ವಿಚಾರ ತಿಳಿದು ಬಂದಿತ್ತು.

ಇದನ್ನೂ ಓದಿ :ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಈ ಬಗ್ಗೆ ವಿಚಾರಿಸಲೆಂದು ವಾರಿಸುದಾರರಾದ ವೈದ್ಯರು ಎಪ್ರಿಲ್ 19ರಂದು ಬನ್ನೂರಿನಲ್ಲಿರುವ ಡೆಲಿವರಿ ಸಂಸ್ಥೆಯ ಫ್ರಾಂಚೈಸಿಗೆ ತೆರಳಿ ಪ್ರಶ್ನಿಸಿದ್ದರು. ಈ ಸಂದರ್ಭ ಫ್ರಾಂಚೈಸಿ ಮಾಲಕ ರಾಜ ಮಾವಿನಕಟ್ಟೆ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪಾರ್ಸೆಲ್‌ನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ವಾರಿಸುದಾರರು ದೂರು ನೀಡಿದ್ದರು. ದೂರು ಸ್ವೀಕರಿಸಿದ ಪುತ್ತೂರು ನಗರ ಠಾಣಾ ಪೊಲೀಸರು ರಾಜ ಮಾವಿನಕಟ್ಟೆ ವಿರುದ್ಧ ಐಪಿಸಿ ಸೆಕ್ಷನ್ 504 ಮತ್ತು 506ರನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.