ಪುತ್ತೂರು: ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿದ ವ್ಯಕ್ತಿಯ ವಿರುದ್ಧ ದೂರು


Team Udayavani, Feb 2, 2023, 5:26 PM IST

tdy-4

ಪುತ್ತೂರು: ಅನೈತಿಕ ಸಂಬಂಧ ಇಟ್ಟುಕೊಳ್ಳುವ ಉದ್ದೇಶದಿಂದ ತನ್ನ ಪತ್ನಿಯನ್ನು ವ್ಯಕ್ತಿಯೋರ್ವ ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ತಡೆಯಲು ಹೋದಾಗ ಕಾರು ಹಾಯಿಸಿ ಕೊಲೆಗೆ ಯತ್ನಿಸಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ಪುತ್ತೂರು ಡಿವೈಎಸ್ಪಿಗೆ ದೂರು ನೀಡಿದ್ದಾರೆ.

ಬಂಟ್ವಾಳ ಪೆರುವಾಯಿ ಗ್ರಾಮದ ಕಿಣಿಯಪಾಲು ಸುಧೀರ್‌ ಕುಮಾರ್‌ ದೂರು ನೀಡಿದವರು.

ತಾನು ಕಾಸರಗೋಡು ಮೂಲದ ಕಾವ್ಯಶ್ರೀ ಅವರನ್ನು ಮದುವೆಯಾಗಿದ್ದು, ನಮ್ಮ ದಾಂಪತ್ಯ ಜೀವನದಲ್ಲಿ ಒಂದು ಹೆಣ್ಣು ಮಗು ಇದೆ.ಈ ಮಧ್ಯೆ ಪತ್ನಿಯು ವಿಟ್ಲ ಕೇಪು ಮುಳಿಯಾಲದ ಹರಿಪ್ರಸಾದ್‌ ಯಾದವ್‌ ಬಿ.ಕೆ. ಎಂಬಾತನೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದು ಅವಳು ಪ್ರತ್ಯೇಕವಾಗಿ ವಾಸಿಸಿಕೊಂಡು ಬರುತ್ತಿದ್ದಾಳೆ. ಆದಾಗಿಯೂ ನಮ್ಮ ಮಧ್ಯೆ ಗಂಡ ಹೆಂಡತಿಯ ಸಂಬಂಧ ಮುಂದುವರಿಸಿಕೊಂಡು ಬಂದಿದ್ದು ನಮ್ಮೊಳಗೆ ಯಾವುದೇ ವಿವಾಹ ವಿಚ್ಚೇದನ ಆಗಿರುವುದಿಲ್ಲ. ಜ.31ರಂದು ಜಾತ್ರೆಗೆಂದು ಬಂದಿದ್ದ ಪತ್ನಿಯನ್ನು ಆರೋಪಿ ಹರಿಪ್ರಸಾದ್‌ ಯಾದವ್‌ ಅವರ ಕಾರಲ್ಲಿ ಅನುಮಾನಾಸ್ಪದವಾಗಿ ಕರೆದುಕೊಂಡು ಹೋಗುತ್ತಿರುವ ಮಾಹಿತಿ ತಿಳಿದು ನಾನು ಮೋಟಾರು ಬೈಕಿನಲ್ಲಿ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ಸುಳ್ಯ ತಾಲೂಕಿನ ಜಾಲೂÕರು ಎಂಬಲ್ಲಿ ಕಾರನ್ನು ನಿಲ್ಲಿಸಲು ಕೈ ಸನ್ನೆ ಮಾಡಿದಾಗ ನನ್ನ ಮೇಲೆ ಕಾರು ಹಾಯಿಸಿ ಕೊಲ್ಲುವ ಯತ್ನ ಮಾಡಿದ್ದಾನೆ. ಆ ಸಂದರ್ಭದಲ್ಲಿ ಸ್ಥಳೀಯರನ್ನು ಕಂಡ ಆರೋಪಿಯು ಸ್ಥಳದಿಂದ ಓಡಿಹೋಗಿದ್ದಾನೆ. ಕಾರಿನಲ್ಲಿದ್ದ ನನ್ನ ಪತ್ನಿಯನ್ನು ಈ ಕುರಿತು ಪ್ರಶ್ನಿಸಿದಾಗ, ನನ್ನನ್ನು ತಡೆದರೆ ರೌಡಿಗಳ ಮೂಲಕ ಕೊಲ್ಲಿಸದೆ ಬಿಡುವದಿಲ್ಲ ಎಂದು ಜೀವ ಬೆದರಿಕೆಯನ್ನು ಒಡ್ಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.