ಜೋಪಡಿಯಲ್ಲಿ ಉಳಿದ ಮಕ್ಕಳು, ಗರ್ಭಿಣಿ, ವೃದ್ಧರು


Team Udayavani, May 6, 2021, 5:40 AM IST

ಜೋಪಡಿಯಲ್ಲಿ ಉಳಿದ ಮಕ್ಕಳು, ಗರ್ಭಿಣಿ, ವೃದ್ಧರು

ಪುತ್ತೂರು: ಊರಿಗೆ ತೆರಳಲಾಗದೆ, ಆದಾಯ ಇಲ್ಲದೆ ಪುತ್ತೂರು ಜಾತ್ರೆ ಗದ್ದೆಯಲ್ಲಿನ ಜೋಪಡಿಯಲ್ಲಿ ಉಳಿದಿರುವ ಪುಟ್ಟ ಮಕ್ಕಳು, ಗರ್ಭಿಣಿ ಸಹಿತ  9 ಕುಟುಂಬಗಳ 60 ಜನರ ಆರೋಗ್ಯ ಸೇರಿದಂತೆ ಮೂಲ ಸೌಕರ್ಯಗಳ ಬಗ್ಗೆ ಅರಿತು ಕೊಳ್ಳಬೇಕಿದ್ದ ನಗರಸಭೆ, ತಾಲೂಕು ಆಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳು ಈ ತನಕ ಸ್ಥಳಕ್ಕೆ ಭೇಟಿಯೇ ನೀಡಿಲ್ಲ.

ಒಂದೆಡೆ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿದ್ದು, ಇನ್ನೊಂದೆಡೆ ಅಕಾಲಿಕ ಮಳೆ ಸುರಿಯುತ್ತಿದೆ. ಇಂತಹ ಸಂಕಷ್ಟದ ನಡುವೆ ಈ ಕುಟುಂಬಗಳು  ಜೋಪಡಿಯೊಳಗೆ ಉಳಿದುಕೊಂಡಿದ್ದು ಕನಿಷ್ಠ ಪಕ್ಷ ಸ್ಥಳಕ್ಕೆ ಭೇಟಿ ನೀಡುವಷ್ಟು ಆಡಳಿತ ವರ್ಗ ಆಸಕ್ತಿ ತೋರಿಲ್ಲ.  ಇದು ಆರೋಗ್ಯದ ಬಗ್ಗೆ ಸಭೆಗಷ್ಟೇ ಕಾಳಜಿ ತೋರಲಾಗುತ್ತಿದೆಯೇ ಎಂಬ ಅನುಮಾನ  ಹುಟ್ಟಲು ಕಾರಣವಾಗಿದೆ.

ಅಲ್ಲಿ ವಾಸಿಸುತ್ತಿರುವವ ಆರೋಗ್ಯ ವಿಚಾರಣೆ, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಸರ್ವ ಇಲಾಖೆಯ ಅಧಿಕಾರಿಗಳು ಇರುವ ಕೋವಿಡ್‌ ನಿಯಂತ್ರಣ ತಂಡ ಸ್ಥಳಕ್ಕೆ ಧಾವಿಸಬೇಕಾದದ್ದು ಅವರ ಜವಾಬ್ದಾರಿ. ಉಪವಿಭಾಗ ವ್ಯಾಪ್ತಿಗೆ ಸೇರಿದ ಬಹುತೇಕ ಕಚೇರಿ ಇರುವ ತಾಲೂಕು ಆಡಳಿತದ ಅಧಿಕಾರದ ಕೇಂದ್ರ ಸ್ಥಾನದಿಂದ ಕೆಲವು ಅಂತರದಲ್ಲಿ ಇರುವ ಜೋಪಡಿ ಸ್ಥಳಕ್ಕೆ ತೆರಳಲು ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದಾದರೆ ಹತ್ತಾರು ಕಿ.ಮೀ. ದೂರದಲ್ಲಿನ ಸಮಸ್ಯೆಗಳಿಗೆ ಸ್ಪಂದನೆ ನೀಡವವರು ಯಾರು ಎಂಬ ಪ್ರಶ್ನೆಯೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ.

9 ಕುಟುಂಬ :

ತಂಡದಲ್ಲಿ ಒಟ್ಟು 9 ಕುಟುಂಬಗಳಿವೆ. ಜಾತ್ರೆ ಗದ್ದೆಯಲ್ಲಿ ಅಳವಡಿಸಿರುವ ಬೇರೆ-ಬೇರೆ ಜೋಪಡಿಯಲ್ಲಿ ಅವರು ವಾಸಿಸುತ್ತಿದ್ದಾರೆ. ಒಟ್ಟು 50 ಮಂದಿಗೂ ಮಿಕ್ಕಿ ಇದ್ದಾರೆ. 13 ಕ್ಕೂ ಅಧಿಕ ಮಕ್ಕಳು, ತುಂಬು ಗರ್ಭಿಣಿ,   ವೃದ್ಧರು ಕೂಡ ಇಲ್ಲಿದ್ದಾರೆ. ಹೊರ ಜಿಲ್ಲೆಯವರಾಗಿರುವ ಕಾರಣ ದ.ಕ.ಜಿಲ್ಲೆಯ ಮಳೆಯ ತೀವ್ರತೆ, ಸಾಂಕ್ರಾಮಿಕ ರೋಗದ ಭೀತಿ ಬಗ್ಗೆ ಆ ಕುಟುಂಬಗಳಿಗೆ ಸಮರ್ಪಕ ಮಾಹಿತಿ ಇಲ್ಲ.

ತಾಲೂಕು ಆರೋಗ್ಯ, ಕಂದಾಯ, ಸ್ಥಳೀಯಾಡಳಿತ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಆರೋಗ್ಯದ ಬಗ್ಗೆ ನಿಗಾ ಇರಿಸಬೇಕಿದೆ. ಈಗಾಗಲೇ ದೇವಾಲಯದ ವತಿಯಿಂದ ಉಳಿದುಕೊಳ್ಳಲು ಸಭಾಭವನದ ಒದಗಿಸುವ ಭರವಸೆ ನೀಡಲಾಗಿದೆ. ಅಗತ್ಯವೆನಿಸಿದರೆ ತಾಲೂಕು ಆಡಳಿತ ವಾಸಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕಿದೆ. ಏಕೆಂದರೆ ಕುಟುಂಬಗಳು ಜೋಪಡಿ ಕಟ್ಟಿಕೊಂಡಿರುವ ಪ್ರದೇಶ ಮಳೆಗಾಲದಲ್ಲಿ ನೀರಿನಿಂದ ಆವೃತ್ತವಾಗುವ ಸ್ಥಳವಾಗಿದೆ.

ದೇವಾಲಯದ ಗದ್ದೆಯಲ್ಲಿ ಉಳಿದುಕೊಂಡಿರುವ ಕುಟುಂಬಗಳು ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ತಾಲೂಕು ಆಡಳಿತದ ಜತೆ ಚರ್ಚಿಸಿ ಸ್ಪಂದಿಸುವ ಪ್ರಯತ್ನ ನಡೆಯುತ್ತಿದೆ. ರೂಪಾ ಶೆಟ್ಟಿ, ಪೌರಾಯುಕ್ತೆ, ನಗರಸಭೆ

ಅಲ್ಲಿ 60 ಕ್ಕೂ ಅಧಿಕ ಮಂದಿ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅವರ ಆರೋಗ್ಯ ಬಗ್ಗೆ ನಿಗಾ ಇರಿಸಲು ನಗರ ಸಮುದಾಯ ವೈದ್ಯರಿಗೆ ಸೂಚನೆ ನೀಡುತ್ತೇನೆ. ಆರೋಗ್ಯದ ಬಗ್ಗೆ  ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುವುದು.  ಡಾ| ಅಶೋಕ್‌ ಕುಮಾರ್‌ ರೈ, ತಾಲೂಕು ಆರೋಗ್ಯಧಿಕಾರಿ, ಪುತ್ತೂರು

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.