28ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಕಂಬಳ ಸಂಪನ್ನ: ಇಲ್ಲಿದೆ ಸಂಪೂರ್ಣ ಫಲಿತಾಂಶ ಪಟ್ಟಿ


Team Udayavani, Mar 13, 2021, 4:16 PM IST

28ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಕಂಬಳ ಸಂಪನ್ನ: ಇಲ್ಲಿದೆ ಸಂಪೂರ್ಣ ಫಲಿತಾಂಶ ಪಟ್ಟಿ

ಪುತ್ತೂರು: 28ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟ ಶನಿವಾರ ಸಂಪನ್ನವಾಯಿತು. ಒಟ್ಟು 155 ಜೊತೆ ಕೋಣಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆದ ಪುತ್ತೂರು ಕಂಬಳ ಶನಿವಾರ ಮಧ್ಯಾಹ್ನ ಅಂತ್ಯವಾಯಿತು.

ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಏಳು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಆರು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 12 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 26 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 86 ಜೊತೆ ಕೋಣಗಳು ಪಾಲ್ಗೊಂಡಿದ್ದವು.

ಫಲಿತಾಂಶ ಪಟ್ಟಿ

ಕನೆಹಲಗೆ: ಬಾರ್ಕೂರು ಶಾಂತಾರಾಮ ಶೆಟ್ಟಿ “ಬಿ”

ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಅಡ್ಡ ಹಲಗೆ

ಪ್ರಥಮ: ಮೇರಮಜಲ್ ಮಿಶನ್ ಗಾಡ್ವಿನ್ ವೆಲ್ವಿನ್ ವಾಸ್

ಹಲಗೆ ಮುಟ್ಟಿದವರು: ಬೈಂದೂರು ಹೊಸಮನೆ ಮಹೇಶ್ ಪೂಜಾರಿ

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್

ಹಗ್ಗ ಹಿರಿಯ:

ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಬಿ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ನಂದಳಿಕೆ ನವ್ಯತ – ನಮೃತ ಶೀಕಾಂತ್ ಭಟ್ “ಬಿ”

ಓಡಿಸಿದವರು: ಗುರು ಚರಣ್ ಪಟ್ಟೆ

ಇದನ್ನೂ ಓದಿ:ಕುದುರೆ ಮೇಲೆ ನಿಂತು ಪೋಸ್ ಕೊಟ್ಟ ನಟ: ನೆಟ್ಟಿಗರು ಫುಲ್ ಗರಂ

ಹಗ್ಗ ಕಿರಿಯ:

ಪ್ರಥಮ: ಮೂಡಬಿದ್ರೆ ನ್ಯೂ ಪಡಿವಾಳ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಳ್ “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಸಿದ್ಧಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ

ಓಡಿಸಿದವರು: ನಕ್ರೆ ಮಂಜುನಾಥ ಭಂಡಾರಿ

ನೇಗಿಲು ಹಿರಿಯ:

ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “ಎ”

ಓಡಿಸಿದವರು: ಮರೋಡಿ ಶ್ರೀಧರ್

ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಇದನ್ನೂ ಓದಿ: ಛೇ.. ಅಮಾನವೀಯ ಘಟನೆ : ಆ ಪ್ರಾಣಿಗೆ ಈ ರೀತಿ ಮಾಡಬಾರದಿತ್ತು..

ನೇಗಿಲು ಕಿರಿಯ:

ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಕುಮಾರ್

ಓಡಿಸಿದವರು: ಮರೋಡಿ ಶ್ರೀಧರ್

ದ್ವಿತೀಯ: ಅಳಿಯೂರು ಮಿತ್ತೊಟ್ಟು ಸೀತಾರಾಮ ಆನಂದ ಶೆಟ್ಟಿ

ಓಡಿಸಿದವರು: ಮಾಂಟ್ರಾಡಿ ರಾಜೇಶ್ ಆಚಾರ್ಯ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.