Puttur ಪ್ರೀತಿ ವಿಚಾರ: ಯುವಕನಿಗೆ ಹಲ್ಲೆ, ಬೆದರಿಕೆ


Team Udayavani, Apr 7, 2024, 12:42 AM IST

banPuttur ಪ್ರೀತಿ ವಿಚಾರ: ಯುವಕನಿಗೆ ಹಲ್ಲೆ, ಬೆದರಿಕೆ

ಪುತ್ತೂರು: ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ವಿಚಾರದಲ್ಲಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವ ಘಟನೆ ಕುರಿಯ ಮಲಾರ್‌ ಎಂಬಲ್ಲಿ ನಡೆದಿದ್ದು ಘಟನೆ ಕುರಿತು ಅಶ್ವಿ‌ತ್‌ ಕುಮಾರ್‌ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಲಾರ್‌ ಎಂಬಲ್ಲಿ ಕಟ್ಟಿಸಿದ ಹೊಸ ಮನೆಗೆ ಎ. 3ರಂದು ನೀರು ಹಾಕುತ್ತಿದ್ದ ಸಮಯ ಪರಿಚಯದ ಸಚಿನ್‌ ಮುಕ್ವೆ ಕರೆ ಮಾಡಿ, ನಿನ್ನಲ್ಲಿ ಮಾತನಾಡುವುದು ಇದೆ ಎಂದು ತಿಳಿಸಿದಾಗ, ಮಲಾರ್‌ನಲ್ಲಿದ್ದು, ದರ್ಬೆಗೆ ಬರುವುದಾಗಿ ತಿಳಿಸಿ, ಮಲಾರ್‌ನಿಂದ ತನ್ನ ಬೈಕ್‌ನಲ್ಲಿ ಹೊರಟು ಆರ್ಯಾಪು ಗ್ರಾಮದ ಕಲ್ಲಪೆìಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಸಚಿನ್‌ ಮುಕ್ವೆ ಹಾಗೂ ಇತರರು ಅಶ್ವಿ‌ತ್‌ ಕುಮಾರ್‌ನನ್ನು ನೋಡಿ ಕಾರನ್ನು ಬೈಕಿಗೆ ಅಡ್ಡ ಇಟ್ಟು ತಡೆದು ನಿಲ್ಲಿಸಿದ್ದಾರೆ.

ಅನಂತರ ಸಚಿನ್‌ ಮುಕ್ವೆ, ಅಂಕಿತ್‌ ಹಾಗೂ ಇತರ ಇಬ್ಬರು ಪರಿಚಯ ಇಲ್ಲದ ವ್ಯಕ್ತಿಗಳು ಕಾರಿನಿಂದ ಇಳಿದು ಅಶ್ವಿ‌ತ್‌ ಕುಮಾರ್‌ಮತ್ತು ಯುವತಿ ಮಧ್ಯೆ ಇರುವ ಪ್ರೀತಿ ವಿಚಾರವಾಗಿ, ಆಕೆಯ ವಿಚಾರಕ್ಕೆ ಬಂದರೆ ನಿನ್ನನ್ನು ಸಾಯಿಸುತ್ತೇವೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಶ್ವಿ‌ತ್‌ ಕುಮಾರ್‌ ನೀಡಿರುದ ದೂರಿನಲ್ಲಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.