ಪುತ್ತೂರು: ಸಂತೆ ಇಲ್ಲದಿದ್ದರೂ ಜನ ಸಂಚಾರ ಅಧಿಕ


Team Udayavani, May 26, 2020, 5:53 AM IST

ಪುತ್ತೂರು: ಸಂತೆ ಇಲ್ಲದಿದ್ದರೂ ಜನ ಸಂಚಾರ ಅಧಿಕ

ಪುತ್ತೂರು: ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುತ್ತೂರು ಕಿಲ್ಲೆ ಮೈದಾನದ ಸೋಮವಾರ ಸಂತೆ ಲಾಕ್‌ಡೌನ್‌ ಬಳಿಕ ಸ್ಥಗಿತಗೊಂಡಿದ್ದರೂ ಸಂತೆ ನಡೆಯುವ ದಿನದಂದು ಜನರ ಸಂಚಾರ ಮಾತ್ರ ಕಡಿಮೆಯಾಗಿಲ್ಲ.

ಜನಸಂದಣಿ
ಸಂತೆ ಇಲ್ಲದಿದ್ದರೂ ಪುತ್ತೂರು ನಗರದಲ್ಲಿ ಸೋಮವಾರ ಜನರ ಓಡಾಟ ಹೆಚ್ಚಿದೆ. ಲಾಕ್‌ಡೌನ್‌ನ ಪ್ರಥಮ ಹಂತ ಹೊರತು ಪಡಿಸಿದರೆ ಉಳಿದ ಎರಡೂ ಲಾಕ್‌ಡೌನ್‌ಗಳ ಅವಧಿಯಲ್ಲಿಯೂ ನಗರದಲ್ಲಿ ಜನಸಂದಣಿ ಹೆಚ್ಚಿತ್ತು. ಗ್ರಾಮೀಣ ಜನರು ವಾರಕ್ಕೊಮ್ಮೆ ಪೇಟೆಗೆ ಬರುವ ರೂಢಿಯಿದ್ದು ಹೆಚ್ಚಾಗಿ ಸೋಮವಾರವೇ ಬರುತ್ತಾರೆ. ಇದರಿಂದ ಬಸ್‌ ಓಡಾಟ ಇಲ್ಲದಿದ್ದರೂ ಖಾಸಗಿ, ಬಾಡಿಗೆ ವಾಹನಗಳ ಓಡಾಟ ಅಧಿಕವಾಗಿತ್ತು.

ತರಕಾರಿ ಅಂಗಡಿಗೆ ಮಾರಾಟ
ಸಂತೆಗೆ ತಂದು ಕೃಷಿ ಉತ್ಪನ್ನ ಮಾರಾಟ ಮಾಡುತ್ತಿದ್ದ ಗ್ರಾಮೀಣರು ಈಗ ಸಂತೆಯಿಲ್ಲದ್ದರಿಂದ ಅಂಗಡಿಗೆ ಕೊಡಬೇಕಾಗಿದೆ. ತರಕಾರಿ ಕೃಷಿ ನಡೆಸುವ ಕೃಷಿಕರಿಗೂ ಸಂತೆ ಹೆಚ್ಚು ಲಾಭದಾಯಕವಾಗಿತ್ತು. ಹೊರ ಜಿಲ್ಲೆಗಳಿಂದ ವ್ಯಾಪಾರಿಗಳು ಬರುವುದರಿಂದ ಗ್ರಾಹಕರಿಗೂ ಕಡಿಮೆ ದರದಲ್ಲಿ ತರಕಾರಿ ಮತ್ತಿತರ ವಸ್ತುಗಳನ್ನು ಖರೀದಿಸಲು ಅನುಕೂಲವಾಗುತ್ತಿತ್ತು.

ಎಪಿಎಂಸಿ ಸಂತೆ ಸಫಲವಾಗಿಲ್ಲ
ಸಂತೆಗೆ ಪರ್ಯಾಯವಾಗಿ ಎಪಿಎಂಸಿ ಪ್ರಾಂಗಣದಲ್ಲಿ ರೈತ ಸಂತೆಗೆ ಪ್ರಯತ್ನ ನಡೆಸ ಲಾಯಿತಾದರೂ ರೈತರ ಸ್ಪಂದನೆ ಸಿಕ್ಕಿಲ್ಲ. ನಗರದಿಂದ ತುಸು ದೂರವಿರುವ ಎಪಿಎಂಸಿ ಪ್ರಾಂಗಣಕ್ಕೆ ಬರುವುದಕ್ಕೆ ರೈತರಿಗೆ ಸಮಸ್ಯೆಯಾದ ಕಾರಣ ವಿಫ‌ಲವಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.