![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪುತ್ತೂರು: ಸಂತೆ ಇಲ್ಲದಿದ್ದರೂ ಜನ ಸಂಚಾರ ಅಧಿಕ
Team Udayavani, May 26, 2020, 5:53 AM IST
![ಪುತ್ತೂರು: ಸಂತೆ ಇಲ್ಲದಿದ್ದರೂ ಜನ ಸಂಚಾರ ಅಧಿಕ](https://www.udayavani.com/wp-content/uploads/2020/05/Puttur-traffic-620x349.jpg)
ಪುತ್ತೂರು: ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುತ್ತೂರು ಕಿಲ್ಲೆ ಮೈದಾನದ ಸೋಮವಾರ ಸಂತೆ ಲಾಕ್ಡೌನ್ ಬಳಿಕ ಸ್ಥಗಿತಗೊಂಡಿದ್ದರೂ ಸಂತೆ ನಡೆಯುವ ದಿನದಂದು ಜನರ ಸಂಚಾರ ಮಾತ್ರ ಕಡಿಮೆಯಾಗಿಲ್ಲ.
ಜನಸಂದಣಿ
ಸಂತೆ ಇಲ್ಲದಿದ್ದರೂ ಪುತ್ತೂರು ನಗರದಲ್ಲಿ ಸೋಮವಾರ ಜನರ ಓಡಾಟ ಹೆಚ್ಚಿದೆ. ಲಾಕ್ಡೌನ್ನ ಪ್ರಥಮ ಹಂತ ಹೊರತು ಪಡಿಸಿದರೆ ಉಳಿದ ಎರಡೂ ಲಾಕ್ಡೌನ್ಗಳ ಅವಧಿಯಲ್ಲಿಯೂ ನಗರದಲ್ಲಿ ಜನಸಂದಣಿ ಹೆಚ್ಚಿತ್ತು. ಗ್ರಾಮೀಣ ಜನರು ವಾರಕ್ಕೊಮ್ಮೆ ಪೇಟೆಗೆ ಬರುವ ರೂಢಿಯಿದ್ದು ಹೆಚ್ಚಾಗಿ ಸೋಮವಾರವೇ ಬರುತ್ತಾರೆ. ಇದರಿಂದ ಬಸ್ ಓಡಾಟ ಇಲ್ಲದಿದ್ದರೂ ಖಾಸಗಿ, ಬಾಡಿಗೆ ವಾಹನಗಳ ಓಡಾಟ ಅಧಿಕವಾಗಿತ್ತು.
ತರಕಾರಿ ಅಂಗಡಿಗೆ ಮಾರಾಟ
ಸಂತೆಗೆ ತಂದು ಕೃಷಿ ಉತ್ಪನ್ನ ಮಾರಾಟ ಮಾಡುತ್ತಿದ್ದ ಗ್ರಾಮೀಣರು ಈಗ ಸಂತೆಯಿಲ್ಲದ್ದರಿಂದ ಅಂಗಡಿಗೆ ಕೊಡಬೇಕಾಗಿದೆ. ತರಕಾರಿ ಕೃಷಿ ನಡೆಸುವ ಕೃಷಿಕರಿಗೂ ಸಂತೆ ಹೆಚ್ಚು ಲಾಭದಾಯಕವಾಗಿತ್ತು. ಹೊರ ಜಿಲ್ಲೆಗಳಿಂದ ವ್ಯಾಪಾರಿಗಳು ಬರುವುದರಿಂದ ಗ್ರಾಹಕರಿಗೂ ಕಡಿಮೆ ದರದಲ್ಲಿ ತರಕಾರಿ ಮತ್ತಿತರ ವಸ್ತುಗಳನ್ನು ಖರೀದಿಸಲು ಅನುಕೂಲವಾಗುತ್ತಿತ್ತು.
ಎಪಿಎಂಸಿ ಸಂತೆ ಸಫಲವಾಗಿಲ್ಲ
ಸಂತೆಗೆ ಪರ್ಯಾಯವಾಗಿ ಎಪಿಎಂಸಿ ಪ್ರಾಂಗಣದಲ್ಲಿ ರೈತ ಸಂತೆಗೆ ಪ್ರಯತ್ನ ನಡೆಸ ಲಾಯಿತಾದರೂ ರೈತರ ಸ್ಪಂದನೆ ಸಿಕ್ಕಿಲ್ಲ. ನಗರದಿಂದ ತುಸು ದೂರವಿರುವ ಎಪಿಎಂಸಿ ಪ್ರಾಂಗಣಕ್ಕೆ ಬರುವುದಕ್ಕೆ ರೈತರಿಗೆ ಸಮಸ್ಯೆಯಾದ ಕಾರಣ ವಿಫಲವಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.