ಪುತ್ತೂರು: ಮತ್ತೆ ಕಟ್ಟುನಿಟ್ಟಿನ ಕ್ರಮ


Team Udayavani, May 1, 2020, 5:38 AM IST

ಪುತ್ತೂರು: ಮತ್ತೆ ಕಟ್ಟುನಿಟ್ಟಿನ ಕ್ರಮ

ಪುತ್ತೂರು: ವಾರದಿಂದ ಸಂಚಾರ ನಿಯಮದಲ್ಲಿ ಸ್ವಲ್ಪ ಮಟ್ಟಿನ ಸಡಿಲಿಕೆ ಮಾಡಿದ್ದ ಪುತ್ತೂರು ಪೊಲೀಸರು ಗುರುವಾರ ಮತ್ತೆ ಅನಗತ್ಯ ಸಂಚಾರದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ನಗರದ ಅಶ್ವಿ‌ನಿ ಸರ್ಕಲ್‌ ಕಣ್ಗಾವಲು ಹಾಕಿರುವ ಪೊಲೀಸರು ಅನಗತ್ಯ ಸಂಚರಿಸುವ ವಾಹನ ಸವಾರರನ್ನು ವಾಪಸು ಕಳುಹಿಸುತ್ತಿದ್ದು, ನಗರದಲ್ಲಿ ಜನಸಂಚಾರ ನಿಯಂತ್ರಣಕ್ಕೆ ಬಂದಿದೆ.

ಹಲವು ಬಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡು ವಾಹನ ಸವಾರರಿಗೆ ದಂಡವನ್ನೂ ವಿಧಿಸಿ, ನಗರ ಸಂಪರ್ಕಿಸುವ ಒಳ ರಸ್ತೆಗಳ ಸಂಪರ್ಕಗಳಿಗೆ ತಡೆ ಹಾಕಿದ್ದರು. ಒಂದು ಹಂತದಲ್ಲಿ ಈ ಕ್ರಮಗಳಿಂದಾಗಿ ಅನಗತ್ಯ ಸಂಚಾರಕ್ಕೆ ಬ್ರೇಕ್‌ ಬಿದ್ದಿತ್ತಾದರೂ, ಏತನ್ಮಧ್ಯೆ ಪೊಲೀಸರು ಸ್ವಲ್ಪ ಮಟ್ಟಿಗೆ ಸಂಚಾರ ನಿಯಮಗಳನ್ನು ಸಡಿಲಗೊಳಿಸಿದ್ದರು. ಇದರ ದುರ್ಲಾಭ ಪಡೆದುಕೊಂಡವರು ಪೇಟೆ ಸುತ್ತಾಟಕ್ಕೆ ಮುಂದಾಗಿದ್ದರು. ಇದೀಗ ಪೊಲೀಸರು ಕಾರ್ಯ ವೈಖರಿ ಬದಲಾಯಿಸಿದ್ದಾರೆ. ನಗರ ಪ್ರವೇಶವನ್ನು ಅಗತ್ಯವುಳ್ಳವರಿಗೆ ಮಾತ್ರ ನೀಡಿ, ಅನಗತ್ಯ ಸಂಚಾರ ನಡೆಸುವವರಿಗೆ ತಡೆ ಹಾಕಿದ್ದಾರೆ. ಬುಧವಾರದಿಂದಲೇ ಪೊಲೀಸರು ಈ ಕ್ರಮ ಅನುಸರಿಸಿದ್ದು, ಗ್ರಾಮಾಂತರದಿಂದ ಬರುವ ಸಂಟ್ಯಾರು ಭಾಗ ಪರಿಶೀಲಿಸಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮತ್ತೆ ಮತ್ತೆ ಕೋವಿಡ್‌-19 ಸೋಂಕು ಪೀಡಿತರು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರದ ಈ ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಬೈಕ್‌ ಸವಾರರ ಓಡಾಟ ಅತಿಯಾಗುತ್ತಿದೆ. ಈ ನಡುವೆ ಅಟೋ ರಿಕ್ಷಾಗಳ ಓಡಾಟಕ್ಕೂ ಅನುಮತಿ ಸಿಕ್ಕಿದ ಕಾರಣ ವಾಹನ ದಟ್ಟಣೆಗೆ ಕಾರಣ ವಾಗುತ್ತಿದೆ. ಓಡಾಟಕ್ಕೆ ನಿರ್ಬಂಧವಿದ್ದರೂ ನಗರದಲ್ಲಿ ಈ ಖಾಸಗಿ ವಾಹನಗಳ ಅಬ್ಬರ ಹೆಚ್ಚಾಗುತ್ತಿದೆ. ಇ ಪಾಸು ಮೂಲಕ ಪಾಸು ಪಡೆದುಕೊಂಡು ವಿನಾ ಕಾರಣ ನಗರಕ್ಕೆ ಬರುತ್ತಿರುವ ಈ ಖಾಸಗಿ ಕಾರುಗಳಲ್ಲಿಯೂ ನಿಯಮ ಉಲ್ಲಂಘನೆ ಕಂಡುಬರುತ್ತಿದೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.