ಪುತ್ತೂರು, ಸುಳ್ಯ: ಅಭಿಯಾನ ಪ್ರಗತಿ


Team Udayavani, Aug 22, 2021, 3:00 AM IST

ಪುತ್ತೂರು, ಸುಳ್ಯ: ಅಭಿಯಾನ ಪ್ರಗತಿ

ಪುತ್ತೂರು: ಕೋವಿಡ್‌ ಮೊದಲ ಹಂತದ ಲಸಿಕೆಯಲ್ಲಿ ಅವಿ ಭಜಿತ ಪುತ್ತೂರು ತಾಲೂಕಿನಲ್ಲಿ ಒಟ್ಟು 20ಕ್ಕೂ ಅಧಿಕ ಲಸಿಕೆ ಕೇಂದ್ರಗಳಲ್ಲಿ ಕೊವಿಶೀಲ್ಡ್,ಕೊವ್ಯಾಕ್ಸಿನ್‌ ಲಸಿಕೆ ನೀಡಲಾಗುತ್ತಿದೆ. 45-60 ಹಾಗೂ 60 ವರ್ಷ ಕ್ಕಿಂತ ಮೇಲ್ಪಟ್ಟವರ ವಿಭಾಗದವರಿಗೆ ಮೊದಲ ಮತ್ತು 2ನೇ ಹಂತದ ಲಸಿಕೆ ನೀಡಲಾಗುತ್ತಿದೆ.

ತಾಲೂಕಿನಲ್ಲಿ 45 ರಿಂದ 60 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟವರು 81 ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ 45ರಿಂದ 60 ವರ್ಷದೊಳಗಿನ 56,864 ಮಂದಿಯ ಪೈಕಿ 36,660 ಮಂದಿ ಮೊದಲ ಡೋಸ್‌ ಪಡೆದು ಕೊಂಡಿದ್ದು ಶೇ.64.47 ರಷ್ಟು ಪ್ರಗತಿ ದಾಖಲಾಗಿದೆ. 16,226 ಮಂದಿ ಎರಡನೇ ಡೋಸ್‌ ಪಡೆದುಕೊಂಡಿದ್ದು ಶೇ. 44.26 ಸಾಧನೆ ದಾಖಲಾಗಿದೆ. 60 ವರ್ಷಕ್ಕಿಂತ ಮೇಲ್ಪ ಟ್ಟವರ ವಿಭಾಗದಲ್ಲಿ 27,467 ಮಂದಿಯ ಪೈಕಿ 26,509 ಮಂದಿ ಮೊದಲ ಡೋಸ್‌ ಪಡೆದಿದ್ದು ಶೇ.96.51 ರಷ್ಟು, 15,605 ಮಂದಿ ಎರಡನೇ ಡೋಸ್‌ ಪಡೆದಿದ್ದು ಶೇ. 58.87ರಷ್ಟು ಪ್ರಗತಿ ಕಂಡಿದೆ.

ಎರಡನೆ ಹಂತದ ಲಸಿಕೆ ಪ್ರಗತಿ : 

ಪ್ರಥಮ ಹಂತದ ಲಸಿಕೆ ನೀಡುವಿಕೆಗೆ ಹೋಲಿಸಿದರೆ ಎರಡನೇ ಹಂತದ ಲಸಿಕೆ ನೀಡುವಿಕೆಯ ಶೇಕಡವಾರು ಪ್ರಮಾಣ ಪ್ರಸ್ತುತ ಪ್ರಗತಿ ದಾಖಲಾಗಿದೆ. ಪ್ರಾರಂಭದಲ್ಲಿ

ಲಸಿಕೆ ಪೂರೈಕೆಯಲ್ಲಿ ವಿಳಂಬ ಹಾಗೂ ಮೊದಲ ಮತ್ತು ಎರಡನೇ ಹಂತದ ಲಸಿಕೆ ಪಡೆಯುವ ಅಂತರ ಹೆಚ್ಚಳ ಇದಕ್ಕೆ ಕಾರಣ ಎನ್ನಲಾಗಿತ್ತು.

ಅವಿಭಜಿತ ತಾಲೂಕಿನ 1 ತಾಲೂಕು ಆಸ್ಪತ್ರೆ, 4 ಖಾಸಗಿ ಆಸ್ಪತ್ರೆ, 10 ಪ್ರಾಥಮಿಕ ಆರೋಗ್ಯ ಕೇಂದ್ರ, 2 ಸಮುದಾಯ ಕೇಂದ್ರ, 1 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಕೇಂದ್ರವಿದ್ದು ಲಭ್ಯತೆ ಆಧಾರದಲ್ಲಿ ಲಸಿಕೆ ನೀಡಲಾಗುತ್ತಿದೆ.

ಪ್ರಗತಿ ವಿವರ :

45ರಿಂದ 60 ವರ್ಷದೊಳಗಿನ ವಿಭಾ ಗದಲ್ಲಿ ಮೊದಲ ಮತ್ತು ಎರಡನೇ ಡೋಸ್‌ ಪಡೆದ ತಾಲೂಕುವಾರು ಶೇಕಡವಾರು ಗಮನಿಸಿದರೆ ಸುಳ್ಯ- 58.73/45.33, ಬೆಳ್ತಂಗಡಿ- 65.36/ 37.71, ಬಂಟ್ವಾಳ- 74.48/,44.02, ಮಂಗಳೂರು- ಶೇ. 79.46/39.50 ದಾಖಲಾಗಿದೆ. 60 ವರ್ಷದ ಮೇಲ್ಪಟ್ಟ ವಿಭಾಗದಲ್ಲಿ ಮೊದಲ ಮತ್ತು ಎರಡನೇ ಡೋಸ್‌ ಪಡೆದ ತಾಲೂಕುವಾರು ಶೇಕಡವಾರು ಗಮನಿಸಿದರೆ ಸುಳ್ಯ- 93.94/60.23 ಬೆಳ್ತಂಗಡಿ-84.33/54.84 ಬಂಟ್ವಾಳ- 95.81/60.71 ಮಂಗಳೂರು- 107.89/54.58 ದಾಖಲಾಗಿದೆ.

ಲಾೖಲ ಪ್ರಸನ್ನ ಕಾಲೇಜು ಆವರಣ ಸೀಲ್‌ಡೌನ್‌ :

ಬೆಳ್ತಂಗಡಿ: ಕೆಲವು ದಿನಗಳಿಂದ ತಾ|ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಲಾೖಲ ಗ್ರಾ.ಪಂ.ವ್ಯಾಪ್ತಿಯ ಲ್ಲಿರುವ ಪ್ರಸನ್ನ ಕಾಲೇಜು ಹಾಸ್ಟೆಲ್‌ನ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸೀಲ್‌ ಡೌನ್‌ ಮಾಡಲಾಗಿದೆ.

ಸೋಂಕು ಪತ್ತೆಯಾದ ಎಲ್ಲ ವಿದ್ಯಾರ್ಥಿಗಳನ್ನು ಕೋವಿಡ್‌ ಕೇರ್‌ ಸೆಂಟರ್‌ ಗೆ ಸ್ಥಳಾಂತರಿಸಲಾಗಿದೆ.ಹೆಚ್ಚಾಗಿ ಹೊರರಾಜ್ಯದ ವಿದ್ಯಾರ್ಥಿ ಗಳಿದ್ದು, ಯಾವುದೇ ಹೊರ ಸಂಪರ್ಕ ವಿಲ್ಲದಿದ್ದರೂ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ, ಅಸ್ಸಾಂ ವಿದ್ಯಾರ್ಥಿಗಳಲ್ಲಿ ಸೋಂಕು ದಾಖಲಾಗಿದೆ.  ಸೀಲ್‌ ಡೌನ್‌ ಮಾಡಿರುವ ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಡಾ| ಕಲಾಮಧು, ತಹಶೀಲ್ದಾರ್‌ ಮಹೇಶ್‌ ಜೆ., ಉಜಿರೆ ವೈದ್ಯಾಧಿಕಾರಿ ಅಕ್ಷತಾ, ಗ್ರಾ.ಪಂ. ಅಧಿಕಾರಿಗಳು ಮತ್ತಿತರರು ಭೇಟಿ ನೀಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.