ಪುತ್ತೂರು: ಅನುಮಾನಾಸ್ಪದ ನಡೆ: ವಿದ್ಯಾರ್ಥಿಗೆ ಎಚ್ಚರಿಕೆ
Team Udayavani, Oct 20, 2022, 12:42 AM IST
ಪುತ್ತೂರು: ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜೊಂದರ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ ಮತ್ತು ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆ ಪುತ್ತೂರು ಮುಕ್ವೆ ಸಮೀಪ ನಡೆದಿದೆ.
ಗೆಜ್ಜೆಗಿರಿ ಸಮೀಪದ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವ ತನ್ನ ಸಹಪಾಠಿ ಸ್ನೇಹಿತೆಯನ್ನು ಭೇಟಿಯಾಗಲೆಂದು ಮುಕ್ವೆಗೆ ಬಂದಿದ್ದ. ಆತ ಬರುವ ವಿಚಾರ ವಿದ್ಯಾರ್ಥಿನಿಗೆ ತಿಳಿದಿತ್ತು ಎಂದು ಹೇಳಲಾಗುತ್ತಿದೆಯಾದರೂ, ಆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಆತನ ವರ್ತನೆಯನ್ನು ಕಂಡ ವಿದ್ಯಾರ್ಥಿನಿಯ ಮನೆಯವರಿಗೆ ಗೊಂದಲ ಉಂಟಾಗಿತ್ತು.
ಹಲವು ಸಂಶಯಗಳಿದ್ದ ಕಾರಣ ಮನೆಯವರು ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ