Bantwal; ಮಟ್ಕಾ ಜುಗಾರಿ ಅಡ್ಡೆಗೆ ದಾಳಿ: ಓರ್ವನ ಬಂಧನ
Team Udayavani, Sep 9, 2023, 9:20 PM IST
ಬಂಟ್ವಾಳ: ಪುದು ಗ್ರಾಮದ ಕಡೆಗೋಳಿ ಜಂಕ್ಷನ್ನಲ್ಲಿದ್ದ ಅಕ್ರಮ ಮಟ್ಕಾ ಜುಗಾರಿ ಅಡ್ಡೆಗೆ ಸೆ. 8ರಂದು ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವ ಆರೋಪಿ ಸೇರಿದಂತೆ ನಗದು, ಸೊತ್ತಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳ್ಳಿಗೆ ಗ್ರಾಮ ನಿವಾಸಿ ಮಹೇಶ್ ಬಂಧಿತ ಆರೋಪಿ. ಬಂಟ್ವಾಳ ಡಿವೈಎಸ್ಪಿ ಆದೇಶದಂತೆ ಗ್ರಾಮಾಂತರ ಪಿಎಸ್ಐ ನೇತೃತ್ವದ ತಂಡ ಓರ್ವನನ್ನು ಬಂಧಿಸಿದ್ದು, ಆಟದಲ್ಲಿ ತೊಡಗಿದ್ದ ಇತರರು ಪರಾರಿಯಾಗಿದ್ದಾರೆ.
ಆತನಿಂದ ಮಟ್ಕಾ ಚೀಟಿ, ಪೆನ್ ಹಾಗೂ 880 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ