ಸುಳ್ಯದಲ್ಲಿ ಮಳೆ; ನಗರಕ್ಕೆ ನೀರಿನ ಸಮಸ್ಯೆ ಸದ್ಯಕ್ಕೆ ದೂರ

ಕೃಷಿಕರು ನದಿಯಿಂದ ಪಂಪ್‌ ಮೂಲಕ ಎರಡು ದಿನಕ್ಕೊಮ್ಮೆ ನೀರು ಎತ್ತುವಂತೆ ಸೂಚಿಸಲಾಗಿತ್ತು

Team Udayavani, May 3, 2023, 12:01 PM IST

ಸುಳ್ಯದಲ್ಲಿ ಮಳೆ; ನಗರಕ್ಕೆ ನೀರಿನ ಸಮಸ್ಯೆ ಸದ್ಯಕ್ಕೆ ದೂರ

ಸುಳ್ಯ: ಸುಳ್ಯ ನಗರದ ಜನತೆಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಲಿದೆ ಎನ್ನುವಂತಿದ್ದಾಗಲೇ ಮಳೆಯಾದ ಕಾರಣ ಸುಳ್ಯದ ಪಯಸ್ವಿನಿಯಲ್ಲಿ ನೀರು ಹೆಚ್ಚಳವಾಗಿ ಸಮಸ್ಯೆ ತಾತ್ಕಾಲಿಕವಾಗಿ ದೂರವಾಗಿದೆ.

ಮಾರ್ಚ್‌ ಅಂತ್ಯಕ್ಕೇ ಪಯಸ್ವಿನಿಯಲ್ಲಿ ನೀರಿನ ಹರಿವು ಕಡಿಮೆಗೊಂಡಿದ್ದರಿಂದ ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಭೀತಿ ಎದುರಾಗಿತ್ತು. ಎಪ್ರಿಲ್‌ 10ರ ವೇಳೆ ಪಯಸ್ವಿನಿ ತನ್ನ ಹರಿವನ್ನು ನಿಲ್ಲಿಸಿ ನೀರಿನ ಸಮಸ್ಯೆಯ ಬಗ್ಗೆ ಎಚ್ಚರಿಕೆಯ ಸಂದೇಶ ಸಾರಿತ್ತು. ಬಳಿಕ ಪಯಸ್ವಿನಿ ನದಿಯಿಂದ ನಗರಕ್ಕೆ ನೀರು ಸರಬರಾಜಾಗುವ ಸಂಗ್ರಹಣ ಗುಂಡಿಯಲ್ಲೂ ನೀರು ಇಳಿಕೆಗೊಂಡಿತ್ತು. ಎಪ್ರಿಲ್‌ ಅಂತ್ಯಕ್ಕೆ ನೀರಿನ ಸಮಸ್ಯೆ ಎದುರಾಗುವ ಭೀತಿಯಿಂದ ಸುಳ್ಯ ನಗರದಿಂದ ಸಂಪಾಜೆ ವರೆಗಿನ ಕೃಷಿಕರು ನದಿಯಿಂದ ಪಂಪ್‌ ಮೂಲಕ ಎರಡು ದಿನಕ್ಕೊಮ್ಮೆ ನೀರು ಎತ್ತುವಂತೆ ಸೂಚಿಸಲಾಗಿತ್ತು.

ಕೃಪೆ ತೋರಿದ ವರುಣ
ಹೆಚ್ಚಿನ ವರ್ಷಗಳಲ್ಲಿ ಮಾರ್ಚ್‌ ಕೊನೆಗೆ ಎಪ್ರಿಲ್‌ ಆರಂಭದಲ್ಲಿ ಮಳೆಯಾಗಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ಆದರೆ ಈ ವರ್ಷ ಎಪ್ರಿಲ್‌ ಕೊನೆಯವರೆಗೆ ಮಳೆಯಾಗದೇ ಇದ್ದುದರಿಂದ ಪಯಸ್ವಿನಿ ತನ್ನ ಹರಿವು ನಿಲ್ಲಿಸಿತ್ತು. ಎಪ್ರಿಲ್‌ ಅಂತ್ಯದಲ್ಲಿ ಎರಡು ಮೂರು ದಿನ ಸುಳ್ಯ ಹಾಗೂ ಮಡಿಕೇರಿ ಭಾಗದಲ್ಲೂ ಮಳೆಯಾದ ಹಿನ್ನೆಲೆಯಲ್ಲಿ ಪಯಸ್ವಿನಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿತು. ನೀರು ಸಂಗ್ರಹಗಾರದಿಂದಲೂ ನೀರನ್ನು ಹೊರ ಬಿಡಲಾಯಿತು. ಕಲ್ಲಮುಟ್ಲು ಭಾಗದಲ್ಲಿ
ನೀರಿನ ಹರಿವು ಆರಂಭವಾಗಿದೆ.

ಹೊಂಡ-ಗುಂಡಿಗಳಲ್ಲಿ ನೀರು ಭರ್ತಿಯಾಗಿದೆ. ಮಳೆಗಾಗಿ ವಿವಿಧ ದೇವಸ್ಥಾನಗಳಲ್ಲಿ ಪ್ರಾರ್ಥನೆಯನ್ನೂ ಸಲ್ಲಿಸಲಾಗಿತ್ತು. ವರುಣ ಕೃಪೆ ತೋರಿದ್ದರಿಂದ ಜನತೆ ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.

ನೀರಿನ ಸಮಸ್ಯೆ ತಾತ್ಕಾಲಿಕ ದೂರ
ಈಗಿನ ಸ್ಥಿತಿಯಲ್ಲಿ ಮುಂದಿನ 20-25 ದಿನಗಳವರೆಗೆ ನೀರಿನ ಸಮಸ್ಯೆಯ ಭೀತಿ ದೂರವಾಗುವ ನಿರೀಕ್ಷೆ ಇದೆ. ವಾರದ ಬಳಿಕ ಮತ್ತೆ ಮಳೆಯಾದಲ್ಲಿ ನೀರಿನ ಸಮಸ್ಯೆ ದೂರವಾಗಲಿದೆ. ಆದರೂ ನ.ಪಂ. ವತಿಯಿಂದ ನೀರಿನ ಮಿತ ಬಳಕೆ, ಜಾಗೃತಿ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಲಾಗುತ್ತಿದೆ. ಅನಗತ್ಯ ಪೋಲು ಮಾಡದಂತೆ ತಿಳಿ ಹೇಳಲಾಗುತ್ತಿದೆ.

*ದಯಾನಂದ ಕಲಾರ್‌

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.