ಆಲಡ್ಕ ಮೈದಾನದ ತೆರೆದ ಬಾವಿ ಮುಚ್ಚಲು ಮನವಿ


Team Udayavani, Dec 5, 2018, 1:36 PM IST

5-december-12.gif

ಬಂಟ್ವಾಳ: ಪಾಣೆಮಂಗಳೂರು ಆಲಡ್ಕ ಮೈದಾನದಲ್ಲಿ ಹಲವು ವರ್ಷಗಳಿಂದ ತೆರೆದ ಸ್ಥಿತಿಯಲ್ಲಿ ಅಪಾಯ ಆಹ್ವಾನಿಸುವಂತಿರುವ ಬಾವಿಯನ್ನು ಮುಚ್ಚಲು ತತ್‌ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರಿಗೆ ಮಾಡಿದ ಮನವಿಕೆ ಸ್ಪಂದಿಸಿದ ಶಾಸಕರು, ಬಾವಿಯು ನಿರುಪಯುಕ್ತವಾಗಿದ್ದಲ್ಲಿ ಮುಚ್ಚಿಸುವ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದ್ದಾರೆ.

ತೆರೆದ ಬಾವಿಗಳಿಂದ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ಎರಡು-ಮೂರು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಲ್ಲ ರೀತಿಯ ತೆರೆದ ಬಾವಿಗಳನ್ನು ಮುಚ್ಚುವಂತೆ ಸ್ಥಳೀಯಾಡಳಿತಗಳಿಗೆ ಆದೇಶ ನೀಡಿತ್ತು. ಪಾಣೆಮಂಗಳೂರಿನ ತೆರೆದ ಬಾವಿಗೆ ಸೂಕ್ತ ಕಾಯಕಲ್ಪ ಒದಗಿಸಲು ಬಂಟ್ವಾಳ ಪುರಸಭೆ ವಿಫಲರಾಗಿರುವ ಬಗ್ಗೆ ಸ್ಥಳೀಯರು ಮನವಿ ಮಾಡಿದ್ದರು.

ಪಾಣೆಮಂಗಳೂರು ಗ್ರಾಮದ ಸರ್ವೆ ನಂ. 28ರ ಆಲಡ್ಕ ಮೈದಾನದಲ್ಲಿ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ವಿಶೇಷ ಯೋಜನೆ-2002ರಡಿ 6 ಮೀಟರ್‌ ವ್ಯಾಸ ಮತ್ತು 8 ಮೀಟರ್‌ ಆಳದ ಈ ತೆರೆದ ಬಾವಿಯನ್ನು ನಿರ್ಮಿಸಿ 2003ರ ಎ. 23 ರಂದು ಮುಂದಿನ ನಿರ್ವಹಣೆಗಾಗಿ ಬಂಟ್ವಾಳ ನಗರ ಪಂ.ಗೆ ಹಸ್ತಾಂತರಿಸಲಾಗಿತ್ತು. ಆದರೆ ಪುರಸಭೆಯ ನಿರ್ಲಕ್ಷ್ಯದಿಂದಾಗಿ ಬಾವಿಯು ನಿರುಪಯುಕ್ತವಾಗಿತ್ತು. ಇಲ್ಲೇ ಸಮೀಪದಲ್ಲಿ ನೂರಾರು ವಾಸ್ತವ್ಯದ ಮನೆಗಳಿದ್ದು, ನಿತ್ಯ ಹಲವು ಮಂದಿ ಮಕ್ಕಳು ಈ ಮೈದಾನದಲ್ಲಿ ಆಟವಾಡಲು ಬರುತ್ತಾರೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ರವಿವಾರ ಇಲ್ಲಿಗೆ ಆಗಮಿಸಿದ ಬಂಟ್ವಾಳ ಶಾಸಕರಿಗೆ ಇಲ್ಲಿನ ಬಾವಿಯ ಅಪಾಯದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಪಂದಿಸಿದ ಅವರು ತತ್‌ಕ್ಷಣ ಅಪಾಯಕಾರಿ ಬಾವಿಯನ್ನು ಮುಚ್ಚಲು ಅಥವಾ ರಕ್ಷಣಾ ಕವಚ ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.