ಆಲಡ್ಕ ಮೈದಾನದ ತೆರೆದ ಬಾವಿ ಮುಚ್ಚಲು ಮನವಿ


Team Udayavani, Dec 5, 2018, 1:36 PM IST

5-december-12.gif

ಬಂಟ್ವಾಳ: ಪಾಣೆಮಂಗಳೂರು ಆಲಡ್ಕ ಮೈದಾನದಲ್ಲಿ ಹಲವು ವರ್ಷಗಳಿಂದ ತೆರೆದ ಸ್ಥಿತಿಯಲ್ಲಿ ಅಪಾಯ ಆಹ್ವಾನಿಸುವಂತಿರುವ ಬಾವಿಯನ್ನು ಮುಚ್ಚಲು ತತ್‌ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರಿಗೆ ಮಾಡಿದ ಮನವಿಕೆ ಸ್ಪಂದಿಸಿದ ಶಾಸಕರು, ಬಾವಿಯು ನಿರುಪಯುಕ್ತವಾಗಿದ್ದಲ್ಲಿ ಮುಚ್ಚಿಸುವ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದ್ದಾರೆ.

ತೆರೆದ ಬಾವಿಗಳಿಂದ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ಎರಡು-ಮೂರು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಲ್ಲ ರೀತಿಯ ತೆರೆದ ಬಾವಿಗಳನ್ನು ಮುಚ್ಚುವಂತೆ ಸ್ಥಳೀಯಾಡಳಿತಗಳಿಗೆ ಆದೇಶ ನೀಡಿತ್ತು. ಪಾಣೆಮಂಗಳೂರಿನ ತೆರೆದ ಬಾವಿಗೆ ಸೂಕ್ತ ಕಾಯಕಲ್ಪ ಒದಗಿಸಲು ಬಂಟ್ವಾಳ ಪುರಸಭೆ ವಿಫಲರಾಗಿರುವ ಬಗ್ಗೆ ಸ್ಥಳೀಯರು ಮನವಿ ಮಾಡಿದ್ದರು.

ಪಾಣೆಮಂಗಳೂರು ಗ್ರಾಮದ ಸರ್ವೆ ನಂ. 28ರ ಆಲಡ್ಕ ಮೈದಾನದಲ್ಲಿ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ವಿಶೇಷ ಯೋಜನೆ-2002ರಡಿ 6 ಮೀಟರ್‌ ವ್ಯಾಸ ಮತ್ತು 8 ಮೀಟರ್‌ ಆಳದ ಈ ತೆರೆದ ಬಾವಿಯನ್ನು ನಿರ್ಮಿಸಿ 2003ರ ಎ. 23 ರಂದು ಮುಂದಿನ ನಿರ್ವಹಣೆಗಾಗಿ ಬಂಟ್ವಾಳ ನಗರ ಪಂ.ಗೆ ಹಸ್ತಾಂತರಿಸಲಾಗಿತ್ತು. ಆದರೆ ಪುರಸಭೆಯ ನಿರ್ಲಕ್ಷ್ಯದಿಂದಾಗಿ ಬಾವಿಯು ನಿರುಪಯುಕ್ತವಾಗಿತ್ತು. ಇಲ್ಲೇ ಸಮೀಪದಲ್ಲಿ ನೂರಾರು ವಾಸ್ತವ್ಯದ ಮನೆಗಳಿದ್ದು, ನಿತ್ಯ ಹಲವು ಮಂದಿ ಮಕ್ಕಳು ಈ ಮೈದಾನದಲ್ಲಿ ಆಟವಾಡಲು ಬರುತ್ತಾರೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ರವಿವಾರ ಇಲ್ಲಿಗೆ ಆಗಮಿಸಿದ ಬಂಟ್ವಾಳ ಶಾಸಕರಿಗೆ ಇಲ್ಲಿನ ಬಾವಿಯ ಅಪಾಯದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಪಂದಿಸಿದ ಅವರು ತತ್‌ಕ್ಷಣ ಅಪಾಯಕಾರಿ ಬಾವಿಯನ್ನು ಮುಚ್ಚಲು ಅಥವಾ ರಕ್ಷಣಾ ಕವಚ ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ