ಕುವೆಟ್ಟು: ರಿಕ್ಷಾ ಪಲ್ಟಿಯಾಗಿ ಓರ್ವ ಸಾವು
Team Udayavani, Dec 14, 2019, 7:32 PM IST
ಬೆಳ್ತಂಗಡಿ: ಕುವೆಟ್ಟು ಗ್ರಾಮದ ವರಕಬೆಯಲ್ಲಿ ಡಿ.14ರಂದು ರಿಕ್ಷಾ ಮಗುಚಿ, ಪ್ರಯಾಣಿಕ ಸೋನಂದೂರಿನ ಕೃಷ್ಣನಗರ ನಿವಾಸಿ ಹರೀಶ್ ಶೆಟ್ಟಿ (45) ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ಅಶ್ವದ್ (24) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ನಡೆಯುವ ನೇಮದ ಪ್ರಯುಕ್ತ ಜಾತ್ರೆಯಲ್ಲಿ ಅಂಗಡಿ ಹಾಕಲೆಂದು ಹರೀಶ್ ಅವರು ರಿಕ್ಷಾದಲ್ಲಿ ಸಾಮಗ್ರಿ ಸಾಗಿಸುತ್ತಿದ್ದರು. ವರಕಬೆ ತಲುಪಿದಾಗ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೊಟ್ಟೆಗೆ ಬಲವಾದ ಏಟು ಬಿದ್ದಿದ್ದರಿಂದ ಹರೀಶ್ ಸ್ಥಳದಲ್ಲೇ ಮೃತಪಟ್ಟರು.
ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ