ಕೇದಿಗೆ ಹಿ.ಪ್ರಾ. ಶಾಲೆ: ಶ್ರಮದಾನದಿಂದ ರಸ್ತೆ ದುರಸ್ತಿ 


Team Udayavani, Aug 1, 2018, 1:02 PM IST

1-agust-12.jpg

ಪುಂಜಾಲಕಟ್ಟೆ: ನಾವೂರು ಗ್ರಾ.ಪಂ. ವ್ಯಾಪ್ತಿಯ ದೇವಸ್ಯ ಪಡೂರು ಗ್ರಾಮದ ಕೇದಿಗೆ ಸರಕಾರಿ ಹಿ.ಪ್ರಾ. ಶಾಲೆಗೆ ತೆರಳುವ ರಸ್ತೆ ಸಮರ್ಪಕವಾಗಿಲ್ಲದೆ ಸಂಚಾರಕ್ಕೆ ತೊಡಕನ್ನುಂಟು ಮಾಡಿದ್ದು, ಗ್ರಾಮಸ್ಥರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು.

ಸುಮಾರು ನೂರು ವರ್ಷ ಇತಿಹಾಸ ಇರುವ ಈ ಶಾಲೆಗೆ ಪರಿಸರದ ಕೇದಿಗೆ ಬೈಲು, ಪರಿಯಾರ್‌ ದೋಟ, ಮಾಂಗಾಜೆ, ಮರೈದೊಟ್ಟು ಪ್ರದೇಶದ ವಿದ್ಯಾರ್ಥಿಗಳು ಹೋಗುತ್ತಿದ್ದು, ರಸ್ತೆ ಸರಿಯಾಗಿಲ್ಲದ ಕಾರಣ ನಡೆದಾಡಲು ಕಷ್ಟಕರವಾಗುತ್ತಿದ್ದುದನ್ನು ಕಂಡು ಕಳೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಅಳಲನ್ನು ತೋಡಿಕೊಂಡಿದ್ದರು.

ಗ್ರಾಮಸಭೆಯ ಲೆಕ್ಕಪತ್ರದಲ್ಲಿ ಕೇದಿಗೆ ಪಾಣಂತಬೈಲು, ಬಾರಂತಬೈಲು ರಸ್ತೆ ಬದಿ ಸ್ವಚ್ಛತೆಗೆ 49 ಸಾವಿರ ರೂ. ಖರ್ಚು ಮಾಡಲಾಗಿದೆ ಎಂಬ ಮಾಹಿತಿ ನೀಡಿದ್ದು, ಈ ಬಗ್ಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ರಸ್ತೆ ಬದಿಯ ಪೊದೆ ತೆಗೆಯದೆ ಹಾಗೂ ರಸ್ತೆ ದುರಸ್ತಿಗೊಳಿಸದೆ ಸುಮಾರು 4 ವರ್ಷಗಳೇ ಆಗಿವೆ. ಆದರೆ ಈವರೆಗೆ ಪಂ. ಈ ರಸ್ತೆಯ ಬಗ್ಗೆ ಯಾವುದೇ ಅನುದಾನ ನೀಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಸ್ಥಳೀಯ ಯುವಕರು ಸೇರಿ ನಮ್ಮ ಶಾಲೆ ನಮ್ಮ ರಸ್ತೆ ಎಂಬ ಧ್ಯೇಯದೊಂದಿಗೆ ರಸ್ತೆ ದುರಸ್ತಿಗೆ ಮುಂದಾಗಿದ್ದು, ಶ್ರಮದಾನದ ಮೂಲಕ ರಸ್ತೆ ಬದಿಯ ಪೊದೆಗಳನ್ನು ಹುಲ್ಲು ತೆಗೆಯುವ ಯಂತ್ರಗಳಿಂದ ಕಡಿದು ಮತ್ತು ರಸ್ತೆಗೆ ಬಿದ್ದ ಮಣ್ಣನ್ನು ಜೆ.ಸಿ.ಬಿ. ಯಂತ್ರದ ಮೂಲಕ ತೆಗೆದು ಸ್ವಚ್ಛಗೊಳಿಸಿದರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.