ಪುತ್ತೂರು: ವಾಹನ ನಕಲಿ ವಿಮೆ ಪ್ರಕರಣದ ಜಾಲ; ಸಮಗ್ರ ತನಿಖೆಗೆ ಶಾಸಕ ಮಠಂದೂರು ಸೂಚನೆ


Team Udayavani, Oct 17, 2020, 12:57 PM IST

sanjeeva matandoor

ಪುತ್ತೂರು: ಅಧಿಕೃತ ಏಜೆನ್ಸಿಗಳ ಕೋಡ್ ಅನ್ನು ಬಳಸಿ ನಕಲಿ ವಾಹನ ವಿಮೆ ನೀಡುತ್ತಿರುವ ಪ್ರಕರಣ ಪುತ್ತೂರಿನಲ್ಲಿ ಪತ್ತೆ ಆಗಿರುವ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಅವರು ಅ.17 ರಂದು ಪುತ್ತೂರಿನ ಪ್ರವಾಸಿ ಮಂದಿರದಲ್ಲಿ ‌ವಿವಿಧ ಇಲಾಖೆಗಳ ಸಭೆ ನಡೆಸಿದ್ದು ಈ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.

“ಅಧಿಕೃತ ಏಜೆನ್ಸಿಗಳ ಕೋಡ್ ಬಳಸಿ ನಕಲಿ ವಾಹನ ವಿಮೆ” ಶೀರ್ಷಿಕೆಯಡಿ ಅ.15 ರಂದು ಉದಯವಾಣಿ ವರದಿ ಪ್ರಕಟಿಸಿದ ಬೆನ್ನಲ್ಲೇ ನಕಲಿ ವಿಮೆ ತಯಾರಿಸಿದ ಓರ್ವನನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು, ಈ ಬಗ್ಗೆ ಶಾಸಕರ ಮಾಹಿತಿ ಕಲೆ ಹಾಕಿದರು.

ಇದನ್ನೂ ಓದಿ:ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಪಾವಂಜೆ ಮೇಳ: ಇಲ್ಲಿದೆ ಕಲಾವಿದರ ಸಂಪೂರ್ಣ ಪಟ್ಟಿ

ವಾಹನ ವಿಮೆಗೆ ಸಂಬಂಧಪಟ್ಟಂತೆ ಅಧಿಕಾರ ಹೊಂದಿರುವ ಆರ್ ಟಿಓ, ಯುನೈಟೆಡ್ ವಿಮಾ ಸಂಸ್ಥೆ, ಸಂಚಾರ ಪೊಲೀಸ್ ಹಾಗೂ ಇನ್ನಿತ್ತರ ಇಲಾಖೆಯ ಅಧಿಕಾರಿಗಳು‌ ಸಭೆಯಲ್ಲಿ ಪಾಲ್ಗೊಂಡರು.

ಸಂಜೀವ ಮಠಂದೂರು

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.