ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ 


Team Udayavani, Mar 11, 2018, 5:10 PM IST

11-March-16.jpg

ಪುಂಜಾಲಕಟ್ಟೆ : ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆ ಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುವ 5ನೇ ವರ್ಷದ ಹೊನಲು ಬೆಳಕಿನ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಚಾಲನೆ ದೊರಕಿತು. 

ರಾ.ಸ್ವ.ಸೇ. ಸಂಘದ ಪ್ರಮುಖ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಅವರು ಕಂಬಳವನ್ನು ಉದ್ಘಾಟಿಸಿ, ತುಳುವರ ನಂಬಿಕೆಯ ಕಂಬಳ ಕ್ರೀಡೆ ನಮ್ಮ ಮಣ್ಣಿನ ಸಂಸ್ಕೃತಿಯಾಗಿದ್ದು, ಕೃಷಿಕರ ಜೀವನದ ಭಾಗವಾಗಿದೆ. ಕಂಬಳ ಈ ಮಣ್ಣಿನ ಶಕ್ತಿಯ, ಮಣ್ಣಿನ ಗುಣದ ಆರಾಧನಾ ಪದ್ಧತಿಯಾಗಿದೆ ಎಂದು ಹೇಳಿದರು.

ಪ್ರೀತಿಯಿಂದ ಆರೈಕೆ ಮಾಡಿ ಕೋಣಗಳ ಬೆನ್ನು ತಟ್ಟುವುದು ಹಿಂಸೆಯಾಗುವುದಿಲ್ಲ. ಕಂಬಳ ನಿಲ್ಲಿಸುವ ಬುದ್ಧಿಜೀವಿಗಳ ಹುನ್ನಾರದ ಸೋಲು ಈ ಮಣ್ಣಿಗೆ ಸಂದ ಜಯವಾಗಿದೆ. ಕಾನೂನಿನ ಚೌಕಟ್ಟಿನಲ್ಲಿ ಕಂಬಳವು ವಿಜೃಂಭಿಸಲಿ ಎಂದರು. ಸಭಾ ಕಾರ್ಯಕ್ರಮವನ್ನು ಉದ್ಯಮಿ ವಿಜಯ ರೈ ಆಲದಪದವು ಮತ್ತು ಪ್ರಗತಿಪರ ಕೃಷಿಕ ಸುರೇಶ್‌ ಶೆಟ್ಟಿ ಮಿಯಾರುಗುತ್ತು ಅವರು ಉದ್ಘಾಟಿಸಿದರು.

ಕಂಬಳ ಸಮಿತಿ ಅಧ್ಯಕ್ಷ, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳು ಜಾನಪದ ಕ್ರೀಡೆ ಕಂಬಳದ ಉಳಿವಿಗೆ ಗ್ರಾಮೀಣ ಪ್ರದೇಶದಲ್ಲಿ ಕಂಬಳವನ್ನು ಸಂಘಟಿಸಿದ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಯುವಕರು ಅಭಿನಂದಾರ್ಹರು ಎಂದರು.

ಪ್ರಗತಿಪರ ಕೃಷಿಕ ಶಿವರಾಮ ಶೆಟ್ಟಿ ನಡುಮೊಗರುಗುತ್ತು, ಕಂಬಳದ ಪ್ರಧಾನ ತೀರ್ಪುಗಾರ ಎಂ. ರಾಜೀವ ಶೆಟ್ಟಿ ಎಡ್ತೂರು, ರಾಘವೇಂದ್ರ ಭಟ್‌ ಕೊಡಂಬೆಟ್ಟು, ಉಳಿ ದಾಮೋದರ ನಾಯಕ್‌, ಬಾಬು ಗೌಡ ಪೆಂರ್ಗಾಲು, ಸ್ಥಳದಾನಿ ತುಕ್ರಪ್ಪ ಗೌಡ, ವಿಟ್ಠಲ ಭಂಡಾರಿ ಪುಣ್ಕೆದಡಿ, ಸುದೇಶ್‌ ಕುಮಾರ್‌ ಜೈನ್‌ ಬಂಗಾಡಿ, ಧರ್ಣಪ್ಪ ಪೂಜಾರಿ ಮೈರ, ಕೇಶವ ಪೂಜಾರಿ ಕುಕ್ಕಾಜೆ, ಉಳಿ ಗ್ರಾ.ಪಂ. ಸದಸ್ಯ ಚಿದಾನಂದ ರೈ, ಜಾನಪದ ಕಲಾವಿದ ವೆಂಕಪ್ಪ ಕುಂಟಾಲಪಲ್ಕೆ, ಸುಧಾಕರ ಶೆಟ್ಟಿ ಶಂಕರಬೆಟ್ಟು, ವಲೇರಿಯನ್‌ ಡೇಸಾ ಅಲ್ಲಿಪಾದೆ, ಪ್ರವೀಣ್‌ ಶೆಟ್ಟಿ ಕಿಂಜಾಲು, ಕುಸುಮಾಧರ ಉರ್ಕಿ, ಧರ್ಣಪ್ಪ ಪೂಜಾರಿ ಮೈರ, ಪ್ರಧಾನ ತೀರ್ಪುಗಾರ ನಿರಂಜನ ರೈ ಕೊಡಿಂಬಾಡಿ, ಕಾರ್ಯಾಧ್ಯಕ್ಷ ಲತೀಶ್‌ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಕೋಶಾಧಿಕಾರಿ ಸುರೇಶ್‌ ಮೈರ, ಜಯ ಪೂಜಾರಿ ಕುಕ್ಕಾಜೆ, ಮಹಮ್ಮದ್‌ ಒಂಜಿಪಲ್ಲ, ಪ್ರದೀಪ್‌ಕುಮಾರ್‌ ಕಕ್ಯಪದವು, ಶಿವರಾಂ ಪೂಜಾರಿ, ಯೋಗೀಶ್‌ ಪೂಜಾರಿ ಕೋಡಿಯಡ್ಕ, ಚೇತನ್‌ ಊರ್ದೊಟ್ಟು, ಶಾಜು ಪಲ್ಲ, ಮೋನಪ್ಪ ಸಾಲ್ಯಾನ್‌ ಕಕ್ಯಪದವು, ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಅಧ್ಯಕ್ಷ ಕೇಶವ ಫಿಟ್ಟರ್‌, ನ್ಯಾಯವಾದಿ ರಂಜಿತ್‌ ಮೈರ, ಉಮೇಶ್‌ ನೇರಳ್‌ಪಲ್ಕೆ, ಆನಂದ ಶೆಟ್ಟಿ ಮಿಯಾರು, ಪುರಂದರ ಕುಕ್ಕಾಜೆ ವೇದಿಕೆಯಲ್ಲಿದ್ದರು. ಶಿವಾನಂದ ಮೈರ ಸ್ವಾಗತಿಸಿ, ಪ್ರಕಾಶ್‌ ಕಜೆಕಾರು, ಪ್ರಶಾಂತ ಮೈರ ನಿರೂಪಿಸಿದರು.

 ಮೆರವಣಿಗೆ
ಬೆಳಗ್ಗೆ ಶ್ರೀ ರಾಮಾಂಜನೇಯ ಭಜನ ಮಂದಿರದಿಂದ ಕಂಬಳದ ಕರೆಯವರೆಗೆ ಬ್ಯಾಂಡ್‌ ವಾದ್ಯ, ಕೊಂಬು ವಾಲಗ ಸಹಿತ ದ್ವಿಚಕ್ರ ವಾಹನಗಳ ಮೆರವಣಿಗೆಯಲ್ಲಿ ಓಟದ ಕೋಣಗಳನ್ನು ಕರೆತರಲಾಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.