Savanur: ಹೊಳೆಗೆ ತ್ಯಾಜ್ಯ ಸುರಿದ ವ್ಯಕ್ತಿಗೆ 3 ಸಾವಿರ ದಂಡ ವಿಧಿಸಿದ ಸವಣೂರು ಗ್ರಾ.ಪಂ
Team Udayavani, Aug 28, 2023, 2:12 PM IST
ಸವಣೂರು: ಪಾಲ್ತಾಡಿ ಗ್ರಾಮದ ನಾಡೋಳಿ ಗೌರಿ ಹೊಳೆಗೆ ತ್ಯಾಜ್ಯ ಸುರಿದ ವ್ಯಕ್ತಿಗೆ ಸವಣೂರು ಗ್ರಾ.ಪಂ. ದಂಡ ವಿಧಿಸಿದ ಬಗ್ಗೆ ವರದಿಯಾಗಿದೆ.
ವ್ಯಕ್ತಿಯೊಬ್ಬರು ಹೊಳೆಗೆ ತ್ಯಾಜ್ಯ ಸುರಿಯುತ್ತಿರುವುದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ವಿಡಿಯೋ ಮಾಡಿ ಗ್ರಾ.ಪಂ. ಗಮನಕ್ಕೆ ತಂದಿದ್ದು, ವಾಹನದ ಗುರುತು ಪತ್ತೆಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.
ಅದರಂತೆ ಪೊಲೀಸ್ ಇಲಾಖೆ ನೀಡಿದ ಮಾಹಿತಿಯಂತೆ ತ್ಯಾಜ್ಯ ಸುರಿದ ವ್ಯಕ್ತಿಯನ್ನು ಸಂಪರ್ಕಿಸಿ ಗ್ರಾ.ಪಂ.ಗೆ ಬರುವಂತೆ ಸೂಚಿಸಲಾಗಿತ್ತು. ಗ್ರಾ.ಪಂ.ಗೆ ಬಂದ ವ್ಯಕ್ತಿಗೆ ಗ್ರಾ.ಪಂ. ತಿಳುವಳಿಕೆ ನೀಡಿ ತ್ಯಾಜ್ಯ ಸುರಿದಕ್ಕಾಗಿ 3 ಸಾವಿರ ದಂಡ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ