Savanuru ಚಾಲಕನ ನಿಯಂತ್ರಣ ತಪ್ಪಿದ ಬಸ್ ಚರಂಡಿಗೆ
Team Udayavani, Sep 12, 2023, 12:21 AM IST
ಸವಣೂರು: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಸರ್ವೆಯಲ್ಲಿ ಸಂಭವಿಸಿದೆ.
ಜಲಜೀವನ್ ಯೋಜನೆಯಡಿ ಮಣ್ಣು ಅಗೆದು ಪೈಪ್ ಅಳವಡಿಸಲಾಗಿತ್ತು. ಮಳೆ ಬಂದ ಕಾರಣ ಆ ಮಣ್ಣು ಮೆದುವಾಗಿತ್ತು. ಪುತ್ತೂರಿನಿಂದ ಸವಣೂರು ಮೂಲಕ ಪಂಜ ಕಡೆಗೆ ಹೋಗುತ್ತಿದ್ದ ಬಸ್ ಸರ್ವೆಯಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ದಾರಿ ಬಿಡಲೆಂದು ಬದಿಗೆ ಸರಿಯಿತು.
ಬದಿಯ ಮಣ್ಣು ಮೃದುವಾಗಿದ್ದ ಕಾರಣ ಚರಂಡಿಗೆ ವಾಲಿ ನಿಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!