ಶಾಫಿ ಬೆಳ್ಳಾರೆ ಸ್ಪರ್ಧೆಗೆ ಅವಕಾಶ: ನೆಟ್ಟಾರು ಹೆತ್ತವರ ಅಸಮಾಧಾನ
Team Udayavani, Feb 15, 2023, 6:46 AM IST
ಸುಳ್ಯ: ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪ್ರವೀಣ್ ನೆಟ್ಟಾರು ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ ಆಗ್ರಹಿಸಿದ್ದಾರೆ.
ಅನ್ಯಾಯವಾಗಿ ನಮ್ಮ ಮಗನನ್ನು ಕೊಂದ ಪಾಪಿ ಆತ. ಯಾವುದೇ ಅಧಿಕಾರ ಇಲ್ಲದ ಸಂದರ್ಭ ಆತ ನಮ್ಮ ಮಗನನ್ನು ಕೊಂದ. ನಾಳೆ ಅಧಿಕಾರ ಪಡೆದ ಬಳಿಕ ಎಲ್ಲರನ್ನೂ ಕೊಲ್ಲುತ್ತಾನೆ. ನಮಗೆ ಮುಂದೆ ನಡೆದಾಡಲೂ ಸಾಧ್ಯವಾಗಲಿಕ್ಕಿಲ್ಲ ಎಂದವರು ಮಾಧ್ಯಮದ ಮುಂದೆ ಆತಂಕ ವ್ಯಕ್ತಪಡಿಸಿದ್ದಾರೆ.
ನಮಗೆ ಮನೆಯಿಂದ ಹೊರಗೆ ಹೋಗಲಾರದಂತ ಸ್ಥಿತಿಯನ್ನು ಶಾಫಿ ಬೆಳ್ಳಾರೆ ನಿರ್ಮಿಸಬಹುದು. ನಮ್ಮ ಮಗನನ್ನು ಕೊಂದು ನಮ್ಮನ್ನು ಈ ಸ್ಥಿತಿಗೆ ತಂದ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲೇಬಾರದು ಎಂದವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ