ಶೀಘ್ರ ಉದ್ಘಾಟನೆ: ಮಠಂದೂರು
ಮಂಜಲ್ಪಡು: ರಸ್ತೆ ಕಾಮಗಾರಿ ಪರಿಶೀಲನೆ
Team Udayavani, Apr 6, 2022, 12:07 PM IST
ಪುತ್ತೂರು: ಮಂಜಲ್ಪಡು ಕಿರಿದಾದ ತಿರುವು ರಸ್ತೆಯನ್ನು ಅಗಲಗೊಳಿಸಿ ಚತುಷ್ಪಥ ರಸ್ತೆ ಮಾಡುವ ಮೂಲಕ ವಾಹನ ಸವಾರರಿಗೆ ಪ್ರಯಾಣ ಮಾಡಲು ಅನುಕೂಲ ಒದಗಿಸಲಾಗುತ್ತಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲ ಜಾತ್ರೆ ಸಂದರ್ಭದಲ್ಲಿ ರಸ್ತೆ ಮತ್ತು ಸೇತುವೆ ಉದ್ಘಾಟನೆಯನ್ನು ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆ ಮಾಡಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ನಗರಸಭೆಯ 18 ಲಕ್ಷ ರೂ. ಮತ್ತು ಲೋಕೋಪಯೋಗಿ ಇಲಾಖೆಯ 1 ಕೋಟಿ ರೂ. ವೆಚ್ಚದಲ್ಲಿ ಬೊಳುವಾರು ಸಮೀಪದ ಮಂಜಲ್ಪಡುವಿನಿಂದ ಪುತ್ತೂರು ಪೇಟೆ ಸಂಪರ್ಕ ಸೇತುವೆ ವಿಸ್ತರಣೆ ಹಾಗೂ ಚತುಷ್ಪಥ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಪರಿಶೀಲಿಸಿ ಅವರು ಮಾತನಾಡಿದರು.
ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಸಭೆ ಸದಸ್ಯ ಸಂತೋಷ್ ಬೊಳುವಾರು, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಪ್ರಮೋದ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್