ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ., ಜನಜಾಗೃತಿ ವೇದಿಕೆ: ಸೇವೆಯ ಶೌರ್ಯಕ್ಕೆ 2 ವರ್ಷ ಪೂರ್ಣ 


Team Udayavani, Jun 21, 2022, 6:32 AM IST

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ., ಜನಜಾಗೃತಿ ವೇದಿಕೆ: ಸೇವೆಯ ಶೌರ್ಯಕ್ಕೆ 2 ವರ್ಷ ಪೂರ್ಣ 

ಬೆಳ್ತಂಗಡಿ: ಪ್ರಾಕೃತಿಕ ಅಥವಾ ಮಾನವ ನಿರ್ಮಿತ ವಿಪತ್ತಿನಂತಹ ತುರ್ತು ಪರಿಸ್ಥಿತಿಯ ಸಂದರ್ಭ ಸ್ಪಂದಿಸುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕಲ್ಪನೆಯಲ್ಲಿ ಹೊರಬಂದ “ಶೌರ್ಯ ವಿಪತ್ತು ಸೇವಾ ಸಮಿತಿ, ಧರ್ಮಸ್ಥಳ’ ರಾಜ್ಯಾದ್ಯಂತ ಮನೆಮಾತಾಗಿದ್ದು ಜೂ. 21ಕ್ಕೆ 2 ವರ್ಷ ಪೂರೈಸುತ್ತಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜು ನಾಥ್‌ ಮಾರ್ಗದರ್ಶನದಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಮುಖೇನ ಈ ಸಮಿತಿ ಕಾರ್ಯಾಚರಿಸುತ್ತಿದೆ.

50 ತಾಲೂಕುಗಳಲ್ಲಿ  5,055 ಮಂದಿಗೆ ತರಬೇತಿ :

ಶೌರ್ಯ ವಿಪತ್ತು ನಿರ್ವಹಣ ಕಾರ್ಯಕ್ರಮ ರಾಜ್ಯದ 11 ಜಿಲ್ಲೆಯ 50 ತಾಲೂಕುಗಳಲ್ಲಿ ಅನುಷ್ಠಾನಗೊಂಡಿದ್ದು, 2 ವರ್ಷಗಳಲ್ಲಿ 50 ತಾಲೂಕುಗಳಲ್ಲಿ 5,055 ಜನರನ್ನು ತರಬೇತಿಗೊಳಿಸಲಾಗಿದೆ. ದ.ಕ. ಜಿಲ್ಲೆಯ-4, ಉ.ಕ. ಜಿಲ್ಲೆಯ-8, ಹಾಸನ -5, ಚಿಕ್ಕಮಗಳೂರು -6, ಬೆಂಗಳೂರು

ಗ್ರಾ. -5, ಉಡುಪಿ -2, ಧಾರವಾಡ -4, ಬೆಳಗಾವಿ- 6, ಬಾಗಲಕೋಟೆ -7 ತಾಲೂಕು  ಗಳಲ್ಲಿ ತರಬೇತಿ ಹೊಂದಿದ ವಿಪತ್ತು ನಿರ್ವಹಣ ತಂಡ ಸೇವೆ ಯಲ್ಲಿ ತೊಡಗಿಕೊಂ ಡಿದೆ. 20 ಬಗೆಯ 1.50 ಲಕ್ಷ ರೂ. ಮೌಲ್ಯದ ತುರ್ತು ಪರಿಕರ ಗಳನ್ನು 27 ತಾಲೂಕು ಸಮಿತಿಗಳಿಗೆ ನೀಡಲಾಗಿದೆ.

ಮುಂದಿನ ಗುರಿ :

  • 10 ನೂತನ ವಿಪತ್ತು ನಿರ್ವಹಣ ಸಮಿತಿ ರಚನೆ
  • ಕಲ್ಬುರ್ಗಿ ಪ್ರಾದೇಶಿಕ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಆರಂಭ.
  • 10,000 ಸ್ವಯಂಸೇವಕರ ನೋಂದಣಿ

ಪ್ರಗತಿಯ ಪಕ್ಷಿನೋಟ :

  • ಕಾರ್ಯಕ್ರಮ ಅನುಷ್ಠಾನವಾದ ತಾಲೂಕು- 50
  • ಒಟ್ಟು ಸಂಯೋಜಕರು/ಸ್ವಯಂಸೇವಕರ ಸಂಖ್ಯೆ- 5,055
  • ಕ್ಷಿಪ್ರ ಪ್ರತಿಕ್ರಿಯೆ ತಂಡ ರಚನೆ- 06
  • ವಿಪತ್ತು ಸೇವೆ- 15,443
  • ಸಾಮಾಜಿಕ ಸೇವೆ- 16,341
  • ಒಟ್ಟು ಸೇವಾ ಚಟುವಟಿಕೆಗಳು- 31,784
  • ಒಟ್ಟು ವಿನಿಯೋಗಿಸಿದ ಮಾನವ ದಿನಗಳು – 1,58,920

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.