ಕುಕ್ಕೆ: ಯಾತ್ರಿಕನಿಗೆ ಬೀದಿ ನಾಯಿ ಕಡಿತ; ಆಟೋ ಪಲ್ಟಿ
Team Udayavani, Dec 1, 2022, 9:40 PM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಭಕ್ತರೊಬ್ಬರಿಗೆ ಬೀದಿ ನಾಯಿ ಕಡಿದ ಘಟನೆ ಗುರುವಾರ ಸಂಭವಿಸಿದೆ.
ಡಾ| ರವಿ ಕಕ್ಕೆಪದವು ಸೇರಿದಂತೆ ಇತರರು ಗಾಯಾಳುವನ್ನು ಕಡಬ ಆಸ್ಪತ್ರೆಗೆ ದಾಖಲಿಸಿದರು. ಬುಧವಾರ ನಾಯಿ ಅಡ್ಡಬಂದ ಪರಿಣಾಮ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಹಾನಿಗೀಡಾಗಿದೆ.
ಸುಬ್ರಹ್ಮಣ್ಯದಲ್ಲಿ ಬೀದಿ ನಾಯಿ ಹಾವಳಿ ಬಗ್ಗೆ ಈ ಹಿಂದೆಯೇ ದೂರು ವ್ಯಕ್ತವಾಗಿತ್ತು. ಜಾತ್ರೆಯ ಪೂರ್ವಭಾವಿ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾವಗೊಂಡಾಗ ಬೀದಿ ನಾಯಿ, ಅಲೆಮಾರಿ ಜಾನುವಾರುಗಳನ್ನು ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ