3.33 ಕೋ.ರೂ. ಗುರಿ


Team Udayavani, Jun 30, 2018, 12:31 PM IST

30-june-9.jpg

ಸುಳ್ಯ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 2018-19ನೇ ಸಾಲಿನಲ್ಲಿ 3.33 ಕೋ.ರೂ. ಮಾರುಕಟ್ಟೆ ಶುಲ್ಕ ಗುರಿ ನಿಗದಿಪಡಿಸಲಾಗಿದೆ ಎಂದು ಸುಳ್ಯ ಎಪಿಎಂಸಿ ಕಾರ್ಯದರ್ಶಿ ಶಮಂತ್‌ ಕುಮಾರ್‌ ಮಾಹಿತಿ ನೀಡಿದರು. ಎಪಿಎಂಸಿ ಸಾಮಾನ್ಯ ಸಭೆ ಉಪಾಧ್ಯಕ್ಷೆ ಸುಕನ್ಯಾ ಕೆ. ಭಟ್‌ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಕಳೆದ ವರ್ಷ ನಿಗದಿಪಡಿಸಿದ ಗುರಿ ಮೀರಿ ಸಾಧನೆ ಮಾಡಿದ್ದು, ಈ ಬಾರಿಯೂ ಗುರಿ ದಾಟುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಶೀಟು ಅಳವಡಿಸಬೇಕು
ಬೆಳ್ಳಾರೆಯಲ್ಲಿ ಗ್ರಾಮೀಣ ಸಂತೆ ಮಾರುಕಟ್ಟೆ ಕಟ್ಟಡದ ಉದ್ಘಾಟನೆ ಕುರಿತು ವಿಷಯ ಪ್ರಸ್ತಾವವಾದ ಸಂದರ್ಭ ಎಪಿಎಂಸಿ ಸದಸ್ಯ ನವೀನ್‌ ಸಾರಕರೆ, ನಾಮನಿರ್ದೇಶಿತ ಸದಸ್ಯ ಅನಿಲ್‌ ರೈ, ಅಲ್ಲಿ ಕಾಮಗಾರಿ ಇನ್ನೂ ಬಾಕಿ ಇದೆ. ಕಟ್ಟಡದ ಮೇಲಂಸ್ತಿಗೆ ನಿರ್ಮಿಸಿದ ಮೆಟ್ಟಿಲಿನ ಮೇಲ್ಭಾಗದಲ್ಲಿ ನಿರ್ಮಿಸಿದ ಗೋಡೆಗೆ ಛಾವಣಿ ಇಲ್ಲದೆ ಮಳೆ ನೀರು ಪ್ರಾಂಗಣಕ್ಕೆ ಹರಿಯುತ್ತಿದೆ. ಅಲ್ಲಿ ಸಿಮೆಂಟ್‌ ಶೀಟು ಅಳವಡಿಸಬೇಕು ಎಂದರು. ಕಾಮಗಾರಿ ಪೂರ್ಣವಾಗದೇ ಕಾರ್ಯಾರಂಭಕ್ಕೆ ಸಾಧ್ಯವಿಲ್ಲ. ಈ ಬಗ್ಗೆ ಎಂಜಿನಿಯರ್‌, ಕಾರ್ಯದರ್ಶಿ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದರು.

ಟೆಂಡರ್‌ ಹಾಕುವವರಿಲ್ಲ..!
ಎಪಿಎಂಸಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿ ಸಮರ್ಪಕವಾಗಿ ಆಗದೇ ಇದ್ದರೆ ಅಂತಹವರಿಗೆ ಮತ್ತೆ ಟೆಂಡರ್‌ ಕೊಡುವುದು ಏಕೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಎಪಿಎಂಸಿ ಕಾಮಗಾರಿಗಳಿಗೆ ಟೆಂಡರ್‌ ಹಾಕುವವರಿಲ್ಲ ಎಂದು ಕಾರ್ಯದರ್ಶಿ ಮಾಹಿತಿ ನೀಡಿದ ಸಂದರ್ಭ, ಯಾಕೆ ಹಾಕುವುದಿಲ್ಲ, ಅದಕ್ಕೆ ಬೇಕಾದಷ್ಟು ಮಂದಿ ಇದ್ದಾರೆ. ಮುಂದಿನ ಬಾರಿ ಹಾಕಿಸೋಣ ಎಂದು ಅನಿಲ್‌ ರೈ ಮರು ಉತ್ತರಿಸಿದರು. ಸದಸ್ಯ ಸಂತೋಷ್‌ ಜಾಕೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದರು.

ಸದಸ್ಯರಾದ ಮೋನಪ್ಪ ಗೌಡ, ಎಂ. ಬಾಲಕೃಷ್ಣ, ಜಯಲಕ್ಷ್ಮೀ, ವಿನಯ ಕುಮಾರ್‌ ಎಂ.ಟಿ., ಸುಂದರ, ಜಯಪ್ರಕಾಶ್‌ ಕೆ., ದೀಪಕ್‌, ಗಣೇಶ್‌ ಕೆ.ಎಸ್‌., ಎಸ್‌. ಆದಂ ಕುಂಞಿ, ನಾಮ ನಿರ್ದೇಶಿತ ಸದಸ್ಯ ಪುರುಷೋತ್ತಮ ಎನ್‌., ಶಶಿಕಲಾ ಡಿ.ಪಿ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.