ಸುಳ್ಯ ಅರಣ್ಯ ವ್ಯಾಪ್ತಿ: 1.70 ಲಕ್ಷ ಗಿಡ ವಿತರಣೆಗೆ ಸಿದ್ಧ


Team Udayavani, May 18, 2020, 5:45 AM IST

ಸುಳ್ಯ ಅರಣ್ಯ ವ್ಯಾಪ್ತಿ: 1.70 ಲಕ್ಷ ಗಿಡ ವಿತರಣೆಗೆ ಸಿದ್ಧ

ಸುಳ್ಯ: ಅರಣ್ಯ ಇಲಾಖೆ ವ್ಯಾಪ್ತಿಯ ಸುಳ್ಯ ವಲಯ ವಿಭಾಗದ ಸಸ್ಯ ಕ್ಷೇತ್ರದಲ್ಲಿ ಈ ಬಾರಿ 1.70 ಲಕ್ಷ ಗಿಡ ಬೆಳೆಸಲಾಗಿದ್ದು, ನಾಟಿ ಹಾಗೂ ವಿತರಣೆಗೆ ಸಿದ್ಧವಾಗಿದೆ.

ಸಾರ್ವಜನಿಕರಿಗೆ ವಿತರಿಸಲು ಹಾಗೂ ನೆಡುತೋಪುಗಳಲ್ಲಿ ನೆಡಲು ಗಿಡ ಬೆಳೆಸಲಾಗುತ್ತದೆ. ಅರಣ್ಯ ಇಲಾಖೆ ವಿವಿಧ ಯೋಜನೆ ಮೂಲಕ ಗಿಡ ವಿತರಿಸಲಿದೆ.

ಸಾರ್ವಜನಿಕ ವಿತರಣೆಗೆ 60,800 ಗಿಡ
ಸುಳ್ಯ ವಲಯದ ಮೇದಿನಡ್ಕ ಸಸ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ವಿತರಣೆಗೆಂದು 60,800 ಗಿಡಗಳಿವೆ. ಕಳೆದ ವರ್ಷ 42,500 ಗಿಡಗಳಿತ್ತು. ಅಂದರೆ ಈ ಬಾರಿ 18,300 ಗಿಡಗಳು ಹೆಚ್ಚುವರಿಯಾಗಿ ಬೆಳೆಯಲಾಗಿದೆ. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಸಹಿತ ವಿವಿಧ ಯೋಜನೆಗಳಡಿ ಪ್ರೋತ್ಸಾಹ ದರದಲ್ಲಿ ಗಿಡ ವಿತರಿಸಲಾಗುತ್ತದೆ. ಪ್ರತಿ ವರ್ಷ ಮಳೆಗಾಲ ಆರಂಭಗೊಂಡ ಮೇಲೆ ಸಂಘ-ಸಂಸ್ಥೆ, ಶಾಲೆಗಳ ಸಹಯೋಗದಲ್ಲಿ ವನಮಹೋತ್ಸವ ಮೊದಲಾದ ಚಟುವಟಿಕೆ ಹಮ್ಮಿಕೊಳ್ಳಲು ಅರಣ್ಯ ಇಲಾಖೆ ತಯಾರಿ ನಡೆಸುತ್ತದೆ. ಆದರೆ ಬಾರಿ ಶಾಲಾ ಶೈಕ್ಷಣಿಕ ವರ್ಷ ಕಾರ್ಯಾರಂಭದ ಅನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ.ನೆಡುತೋಪುಗಳಲ್ಲಿ ನಾಟಿ ಮಾಡಲು ಮೇದಿನಡ್ಕ ಸಸ್ಯ ಕ್ಷೇತ್ರದಲ್ಲಿ 1,09,900 ಗಿಡಗಳಿವೆ. ಇವುಗಳು ಮಾರಾಟಕ್ಕೆಂದು ನಾಟಿ ಮಾಡಿದ ಗಿಡಗಳಲ್ಲ. ಅರಣ್ಯ ಇಲಾಖೆಯ ನೆಡುತೋಪುಗಳಲ್ಲಿ ಇವುಗಳನ್ನು ಬೆಳೆಸಲಾಗುತ್ತದೆ.

ಯಾವೆಲ್ಲ ಗಿಡಗಳಿವೆ?
ಮೂರು ವಲಯದ ಸಸ್ಯ ಕ್ಷೇತ್ರದಲ್ಲಿ ಸಾಗುವಾನಿ, ಮಹಾಗನಿ, ಹುಣಸೆ, ಶ್ರೀಗಂಧ, ನೆಲ್ಲಿ, ಕಿರಾಲ್‌ಬೋಗಿ, ರಾಂಪತ್ರೆ, ರೆಂಜೆ, ಹೊಂಗೆ, ಹೆಬ್ಬೇವು, ಅಂಟುವಾಳ, ಬಾದಾಮಿ, ನೇರಳೆ, ಮಾವು ಮೊದಲಾದ 55ಕ್ಕೂ ಅಧಿಕ ಜಾತಿಯ ಸಸ್ಯಗಳಿವೆ.

ಕಳೆದ ಎರಡು ವರ್ಷ 1.83 ಲಕ್ಷ ಗಿಡಗಳು
2018ರಲ್ಲಿ ಮೇದಿನಡ್ಕ ಕೇಂದ್ರೀಯ ಸಸ್ಯ ಕ್ಷೇತ್ರದಲ್ಲಿ 81,575 ಗಿಡಗಳನ್ನು ಬೆಳೆದು, ನೆಡು ತೋಪುಗಳಲ್ಲಿ ನೆಡಲು 67,575 ಮತ್ತು ಸಾರ್ವಜನಿಕ ವಿತರಣೆಗೆ 14 ಸಾವಿರ ಗಿಡಗಳನ್ನು ಬಳಸಲಾಗಿತ್ತು. 2019 ಸಾರ್ವಜನಿಕರಿಗೆ ವಿತರಣೆಗೆ 42,500 ಗಿಡಗಳು, ನೆಡುತೋಪುಗಳಲ್ಲಿ ನಾಟಿ ಮಾಡಲು 1,01,500 ಗಿಡಗಳು ಸಹಿತ 1.44 ಲಕ್ಷ ಗಿಡಗಳನ್ನು ವಿತರಿಸಲಾಗಿತ್ತು.

ಹಸುರು ಸಂಪತ್ತು ವೃದ್ಧಿಗೆ ಕ್ರಮ
ಮೇದಿನಡ್ಕ ಸಸ್ಯ ಕ್ಷೇತ್ರದಲ್ಲಿ ಸಾರ್ವಜನಿಕ ವಿತರಣೆ ಮತ್ತು ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ನೆಡಲು 1,70,700 ಗಿಡಗಳು ಸಿದ್ಧವಾಗಿವೆ. ಹಸುರು ಸಂಪತ್ತು ವೃದ್ಧಿಗೆ ಅರಣ್ಯ ಇಲಾಖೆ ಪೂರಕ ಕ್ರಮ ಕೈಗೊಂಡಿದೆ.
-ಮಂಜುನಾಥ,ವಲಯ ಅರಣ್ಯಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.