Sullia; ಮಳೆ, ಬಿಸಿಲಿಗೆ ನಲುಗುತ್ತಿದೆ ಮತ್ಸ್ಯ ವಾಹಿನಿ


Team Udayavani, Sep 22, 2023, 11:38 AM IST

Sullia; ಮಳೆ, ಬಿಸಿಲಿಗೆ ನಲುಗುತ್ತಿದೆ ಮತ್ಸ್ಯ ವಾಹಿನಿ

ಸುಳ್ಯ: ಸ್ವಾವಲಂಬಿ ಬದುಕಿಗಾಗಿ ಸ್ವೋದ್ಯೋಗ ಕಾರ್ಯ ಕ್ರಮದಡಿ ಉದ್ಘಾಟನೆಗೆ ತರಲಾಗಿದ್ದ ಮತ್ಸ್ಯ ವಾಹಿನಿ ವಾಹನಗಳಲ್ಲಿ ಇನ್ನೂ ಕೆಲವು ವಾಹನಗಳು ತಾಲೂಕು ಪಂಚಾಯತ್‌ ಕಚೇರಿ ಬಳಿ ಬಿಸಿಲು, ಮಳೆಗೆ ನೆನೆಯುತ್ತಿದೆ. ಸರಕಾರದ ಸೊತ್ತು
ಹಾಳಾಗುವ ರೀತಿಯಲ್ಲಿದೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿನ ಸ್ವೋದ್ಯೋಗಕ್ಕಾಗಿ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನಗಳ ಉದ್ಘಾಟನೆ ಕಾರ್ಯಕ್ರಮ ಮಾ.26ರಂದು ಇಲ್ಲಿ ನಡೆದಿತ್ತು. ಸಚಿವ
ಅಂಗಾರ ಅವರು ಉದ್ಘಾಟಿಸಿದ್ದರು.

12 ವಾಹನಗಳು
ಸುಳ್ಯ ತಾ. ಪಂ. ಕಚೇರಿ ಬಳಿ ಯೋಜನೆ ಉದ್ಘಾಟನೆಗಾಗಿ 12 ಮತ್ಸ್ಯ ವಾಹಿನಿಯ ತ್ರಿಚಕ್ರ ವಾಹನಗಳನ್ನು ತರಲಾಗಿತ್ತು. ಈ ವಾಹನಗಳು ಅನಾಥ ಸ್ಥಿತಿಯಲ್ಲಿರುವ ಬಗ್ಗೆ ಉದಯವಾಣಿ ಸುದಿನದಲ್ಲಿ ಮೇ 24ರಂದು ವರದಿ ಪ್ರಕಟಗೊಂಡಿತ್ತು. ವರದಿ ಪ್ರಕಟಗೊಂಡ ಬೆನ್ನಲ್ಲೇ ಎಂಟು ವಾಹನಗಳನ್ನು ಕೆಎಫ್ ಡಿಸಿಯವರು ಮಂಗಳೂರಿನ ಮೀನುಗಾರಿಕ ಕಾಲೇಜಿನ ಶೆಡ್‌ಗೆ
ಕೊಂಡೊಯ್ದಿದ್ದರು. ಆದರೆ ಇನ್ನೂ ನಾಲ್ಕು ವಾಹನಗಳು ಸುಳ್ಯದಲ್ಲೇ ಬಾಕಿಯಾಗಿದೆ.

ಈಗ ಈ ನಾಲ್ಕು ವಾಹನಗಳನ್ನು ನಿಲ್ಲಿಸಲಾದ ಸ್ಥಳದಲ್ಲಿ ಹುಲ್ಲು, ಗಿಡಗಳು ಬೆಳೆದು ವಾಹನಗಳನ್ನು ಸುತ್ತುವರಿಯಲು ಆರಂಭಿಸಿದೆ. ಮಳೆಯ ನೀರು ವಾಹನದೊಳಗೆ ಹೋಗಿ ವಾಹನ ತುಕ್ಕು ಹಿಡಿಯುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಬಿಸಿಲು, ಮಳೆಗೆ
ವಾಹನಗಳು ಹಾನಿಗೊಳ್ಳುತ್ತಿರುವುದು ಕಂಡುಬಂದಿದೆ.

ಗೊಂದಲದ ನಡುವೆ ಆತಂಕ
ಈ ವಾಹನದ ಗುತ್ತಿಗೆ ವಹಿಸಿಕೊಂಡಿದ್ದ ಖಾಸಗಿ ಸಂಸ್ಥೆ ಅವರು ಈ ವಾಹನವನ್ನು ಕರ್ನಾಟಕ ಮೀನುಗಾರಿಕ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರ ಮಾಡಿಲ್ಲ ಎನ್ನುವುದು ಕೆಎಫ್ ಡಿಸಿ ಸಂಸ್ಥೆಯವರು ನೀಡುವ ಮಾಹಿತಿ. ಬೆಂಗಳೂರಿನಲ್ಲಿ ಇದರ ರಿಜಿಸ್ಟ್ರೇಶನ್‌ ಕೂಡ ಆಗಿಲ್ಲ ಎನ್ನಲಾಗಿದೆ.

ಜತೆಗೆ ಅವರಿಗೆ ಪೂರ್ತಿ ಬಿಲ್‌ ಕೂಡ ಪಾವತಿಯಾಗಿಲ್ಲ ಎನ್ನಲಾಗಿದ್ದು, ಈ ಎಲ್ಲಾ ಕಾರಣಗಳಿಂದ ಈ ವಾಹನ ಇಲ್ಲೇ
ಬಾಕಿಯಾಗಿದೆ ಎನ್ನುವುದು ಇನ್ನೊಂದು ಮಾಹಿತಿ. ಇದು ರಾಜ್ಯ ಹಾಗೂ ಕೇಂದ್ರ ಸರಕಾರದ ಅನುದಾನದ ಯೋಜನೆಯಾಗಿದ್ದು, ಒಟ್ಟು ಗೊಂದಲಗಳಿಂದ ಫ‌ಲಾನುಭವಿಗಳ ಕೈ ಸೇರಬೇಕಾದ ಹೊಸ ಮತ್ಸ್ಯ ವಾಹಿನಿ ವಾಹನಗಳು ಸೂಕ್ತ ರಕ್ಷಣೆ ಇಲ್ಲದೆ
ಅನಾಥ ಸ್ಥಿತಿಯಲ್ಲಿರುವುದು ದುರಂತದ ಸಂಗತಿ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.