ಸುಳ್ಯ: ಆಸಿಯಾ ಧರಣಿ ನಿರತ ಸ್ಥಳದಲ್ಲಿ ಜನ ದಟ್ಟಣೆ : ಲಾಠಿ ಚಾರ್ಜ್


Team Udayavani, Dec 10, 2020, 9:41 PM IST

ಸುಳ್ಯ: ಆಸಿಯಾ ಧರಣಿ ನಿರತ ಸ್ಥಳದಲ್ಲಿ ಜನ ದಟ್ಟಣೆ : ಲಾಠಿ ಚಾರ್ಜ್

ಸುಳ್ಯ: ಆಸಿಯಾ ಧರಣಿ ಸತ್ಯಾಗ್ರಹಕ್ಕೆ ಬೆಂಬಲವಾಗಿ ಧಿಡೀರನೆ ಜನ ಸೇರಿದ ಪರಿಣಾಮ ಆಸಿಯಾ ಧರಣಿ ಕುಳಿತ ಗಾಂಧಿನಗರದ ಕಟ್ಟೆಕಾರ್ ಫೂಟ್ ವೇರ್ ಬಳಿ ನೂಕುನುಗ್ಗಲು ಏರ್ಪಟ್ಟು ಪೋಲೀಸರು ಲಾಠಿ ಬೀಸಿ ಚದುರಿಸಿದ ಘಟನೆ ಡಿ.10 ರಂದು ರಾತ್ರಿ ಸಂಭವಿಸಿದೆ.

ಖಲೀಲ್ ಕಟ್ಟೆಕಾರ್ ಮತ್ತು ಆಸಿಯಾ ಪ್ರಕರಣವನ್ನು ಇತ್ಯರ್ಥ ಮಾಡಲೆಂದು ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಗಾಂಧಿನಗರ ಜಮಾತ್ ಕಮಿಟಿ ನೇತೃತ್ವದಲ್ಲಿ ಡಿ.9 ರಂದು ನಡೆದ ಸಭೆಗೆ ಖಲೀಲ್ ಬಾರದಿದ್ದುದರಿಂದ ಸಮಸ್ಯೆ ಬಗೆಹರಿಯದೆ ಧರಣಿಗೆ ತಿರುವು ಪಡೆದಿತ್ತು. ಆಸಿಯಾರನ್ನು ಮುಸ್ಲಿಂ ಒಕ್ಕೂಟದವರು ಕಟ್ಟೆಕಾರ್ ಫೂಟ್ ವೇರ್ ಅಂಗಡಿಯಲ್ಲಿ ಬಿಟ್ಟು ಹೋಗಿದ್ದರು. ರಾತ್ರಿ ಇಡೀ ಆಕೆ ಅಂಗಡಿಯಲ್ಲೇ ಕುಳಿತಿದ್ದುದರಿಂದ ಅಂಗಡಿ ಬಾಗಿಲು ಹಾಕಲಾಗಿರಲಿಲ್ಲ. ರಾತ್ರಿ ನ.ಪಂ.ಸದಸ್ಯೆಯೊಬ್ಬರೂ ಸೇರಿದಂತೆ ಕೆಲವರು ಆಕೆಗೆ ರಕ್ಷಣೆಗಾಗಿ ಬಂದು ಅಂಗಡಿಯಲ್ಲಿ ನಿಂತಿದ್ದರೆನ್ನಲಾಗಿದೆ.

ಡಿ.10 ರಂದು ಸಂಜೆಯ ವೇಳೆಗೆ ವಾಟ್ಸಾಪ್ ಗ್ರೂಪ್ ಗಳಲ್ಲಿ 7 ಗಂಟೆಗೆ ಆಸಿಯಾಗೆ ಬೆಂಬಲವಾಗಿ ಕಟ್ಟೆಕಾರ್ ಫೂಟ್ ವೇರ್ ಎದುರು ಪ್ರತಿಭಟನೆ ನಡೆಯಲಿದೆ ಎಂಬ ಸಂದೇಶ ರವಾನೆಯಾಗಿತ್ತು. ಆದರೆ ಯಾರು ಪ್ರತಿಭಟನೆ ಮಾಡುವವರೆಂಬ ಬಗ್ಗೆ ಅದರಲ್ಲಿ ಉಲ್ಲೇಖವಿರಲಿಲ್ಲ.ಇದರಿಂದ ಸಂಜೆ ಏಳು ಗಂಟೆ ವೇಳೆಗೆ ಅಂಗಡಿಯೆದುರಿನ ರಸ್ತೆಯ ಇನ್ನೊಂದು ಮಗ್ಗುಲಲ್ಲಿ ಕುತೂಹಲಿಗಳು ಸೇರಿ ಕಾಯತೊಡಗಿದ್ದರು.

7.30 ಆದರೂ ಪ್ರತಿಭಟನೆ ನಡೆಯಲಿಲ್ಲ. 7.40 ರ ಹೊತ್ತಿಗೆ ಯುವಕರ ಗುಂಪೊಂದು ಆಕೆಯ ಬಳಿ ಮಾತನಾಡಲು ತೆರಳಿದ ವೇಳೆ ಜನರು ಕುತೂಹಲದಿಂದ ಸ್ಥಳದಲ್ಲಿ ಜಮಾಯಿಸಿದ್ದರು. ಬಳಿಕ 8.45 ರ ಹೊತ್ತಿಗೆ ಪೊಲೀಸರು ಲಾಠಿ ಬೀಸಿ ಜನರನ್ನು ದೂರ ಸರಿಸಲು ಮುಂದಾದರು.

ಆಸಿಯಾರೊಡನೆ ಮಾತನಾಡಲು ಬಂದವರಲ್ಲಿ 6 ಮಂದಿ ಸ್ಥಳದಲ್ಲೇ ಇದ್ದು ಅವರನ್ನೂ ಹೊರ ಕಳಿಸಲು ಪೊಲೀಸರು ಯತ್ನಿಸಿದಾಗ ಆಸಿಯಾ ವಿರೋಧಿಸಿದ್ದು,  ಜನ ಸೇರಿಸಿ ಶಾಂತಿಭಂಗಕ್ಕೆ ಯತ್ನಿಸಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.