ಸುಳ್ಯ : ವ್ಯಾಪಾರಕ್ಕೆ ತೆರಳಿದ್ದ ಯುವಕನ ದರೋಡೆ!
Team Udayavani, Jun 29, 2022, 12:05 AM IST
ಸುಳ್ಯ : ಸುಳ್ಯದಿಂದ ಹಾಸನಕ್ಕೆ ವ್ಯಾಪಾರಕ್ಕೆಂದು ತೆರಳಿದ್ದ ಸುಳ್ಯದ ಜಯನಗರದ ಯುವಕನನ್ನು ರಾತ್ರಿ ವೇಳೆ ದರೋಡೆ ನಡೆಸಿರುವ ಘಟನೆ ನಡೆದಿದೆ. ಯುವಕನ ಬಳಿಯಿಂದ ಬೆಲೆಬಾಳುವ ಮೊಬೈಲ್, ಹಣವನ್ನು ಅಪರಿಚಿತರು ದರೊಡೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಪ್ರದೀಪ್, ಮಸಾಲೆ ಪದಾರ್ಥಗಳ ಲೈನ್ಸೇಲ್ಗೆ ತೆರಳಿದ್ದು, ಬಸ್ಸಿನಿಂದ ಇಳಿದು ರೂಂಗೆ ತೆರಳುತ್ತಿದ್ದ ವೇಳೆ ಅಪರಿಚಿತರ ತಂಡ ಚೂರಿ ತೋರಿಸಿ ಕೃತ್ಯ ಎಸಗಿದೆ. ಸುಮಾರು 20 ಸಾವಿರ ರೂ. ಮೌಲ್ಯದ ಮೊಬೈಲ್, ಕೈಯಲ್ಲಿದ್ದ ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಅವರು ಮಾಲಕರಿಗೆ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ