ಸುಳ್ಯ: ದುರಂತ ಸಂಭವಿಸಿದ ಸ್ಥಳಕ್ಕೆ ಡಿವೈಎಸ್ಪಿ ಭೇಟಿ
Team Udayavani, Mar 29, 2023, 7:30 AM IST
ಸುಳ್ಯ: ಇಲ್ಲಿನ ಗುರುಂಪು ಎಂಬಲ್ಲಿ ಬರೆ ಕುಸಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟ ಸ್ಥಳಕ್ಕೆ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ| ವೀರಯ್ಯ ಹಿರೇಮಠ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮುಂಬರುವ ಚುನಾವಣ ಪೂರ್ವ ಸಿದ್ಧತೆಯ ಅಂಗವಾಗಿ ಸುಳ್ಯದ ಗಡಿ ಪ್ರದೇಶದ ಚೆಕ್ ಪೋಸ್ಟ್ ಗಳಿಗೆ ಹಾಗೂ ಚುನಾವಣ ಸಂದರ್ಭದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ಬರಲಿರುವ ಅರೆ ಸೇನಾ ತುಕಡಿ ಸಿಬಂದಿ ತಂಗಲಿರುವ ಕಾಂತಮಂಗಲ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ರವೀಂದ್ರ ಸಿ.ಎಂ., ಪೊಲೀಸ್ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ