ಸುಳ್ಯದ ಬ್ಯಾಂಕ್ ಉದ್ಯೋಗಿ ಸುಪ್ರೀತಾ ಕೆ.ಎಸ್ ರಿಗೆ ಮಿಸೆಸ್ ಕರ್ನಾಟಕ – 2020 ಕಿರೀಟ  


Team Udayavani, Jul 18, 2020, 11:57 AM IST

ಸುಳ್ಯದ ಬ್ಯಾಂಕ್ ಉದ್ಯೋಗಿ ಸುಪ್ರೀತಾ ಕೆ.ಎಸ್ ರಿಗೆ ಮಿಸೆಸ್ ಕರ್ನಾಟಕ – 2020 ಕಿರೀಟ  

ಸುಳ್ಳ: ಇಲ್ಲಿನ ಬ್ಯಾಂಕ್ ಉದ್ಯೋಗಿಯಾಗಿರುವ ಬೀರಮಂಗಲ ನಿವಾಸಿ ಸುಪ್ರೀತಾ ಕೆ.ಎಸ್ ಅವರು ಮಿಸೆಸ್ ಕರ್ನಾಟಕ -2020 ಆಗಿ ಆಯ್ಕೆಯಾಗಿದ್ದು, ಸೌಂದರ್ಯ ಸ್ಪರ್ಧೆಯ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಮೈಸೂರಿನ ಆರ್.ಆರ್.ಗ್ರೂಪ್ಸ್ (ರಾಕಿಂಗ್ ರತು ಗ್ರೂಪ್ಸ್) ಪ್ರತಿವರ್ಷ ಈ ಸೌಂದರ್ಯ ಸ್ಪರ್ಧೆ ಏರ್ಪಡಿಸುತ್ತಿದ್ದು, ಈ ವರ್ಷದ ಕಿರೀಟವನ್ನು ಸುಳ್ಯದ ಸುಪ್ರೀತ ಕೆ.ಎಸ್ ಗೆದ್ದುಕೊಂಡಿದ್ದಾರೆ.

ಜು.11 ರಂದು ಮೈಸೂರಿನ ಕಂಟ್ರಿ ಇನ್ ಹೋಟೆಲ್ ನ ಸಭಾಂಗಣದಲ್ಲಿ ಸ್ಪರ್ಧೆ ನಡೆದಿದ್ದು, ಗೆದ್ದ ಸುಪ್ರೀತಾರವರಿಗೆ ಆರ್.ಆರ್.ಗ್ರೂಪ್ಸ್‌ನ ಎಂ.ಡಿ  ರಾಜೇಶ್  ಸಿದ್ಧಮಲ್ಲಪ್ಪವಂಶ ಕಿರೀಟ ತೊಡಿಸಿ, ಕಪ್ ನೀಡಿ ಗೌರವಿಸಿದರು.

ಮಿಸೆಸ್ ಕರ್ನಾಟಕ ಆಗಿ ಆಯ್ಕೆಯಾಗಿರುವ ಸುಪ್ರೀತಾ ಕೆ.ಎಸ್. ರವರು ಸುಳ್ಯ ಬೀರಮಂಗಲ ನಿವಾಸಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅಜಿತ್ ಬಿ.ಟಿ. ಯವರ ಪತ್ನಿ ಹಾಗೂ ನಿವೃತ್ತ ಶಿಕ್ಷಕಿ ಶ್ರೀಮತಿ ಸೂರ್ಯಕಲಾ ತ್ರಿವಿಕ್ರಮ ರವರ ಸೊಸೆ.

ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿರುವ ಪುತ್ತೂರು ನಿವಾಸಿ ಕೆ.ಸುರೇಶ್-ಸವಿತಾ ಸುರೇಶ್ ದಂಪತಿಯ ಪುತ್ರಿಯಾಗಿರುವ ಸುಪ್ರೀತಾ ಉಡುಪಿಯಲ್ಲಿ ಪ್ರೌಢ ಹಾಗೂ ಪಿ.ಯು.ಸಿ. ಶಿಕ್ಷಣ ಪೂರೈಸಿ, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಬಿ.ಬಿ.ಎಂ ಪದವಿ ಪಡೆದರು. ಬಳಿಕ ವಿಜಯಾ ಬ್ಯಾಂಕ್ ಉದ್ಯೋಗಿಯಾಗಿ ಸೇರ್ಪಡೆಗೊಂಡರು. ಚಿತ್ರಕಲೆ, ಸಂಗೀತ, ಯೋಗ, ಅಕ್ವೇರಿಯಂ, ಕರಕುಶಲತೆ, ಗಾರ್ಡನಿಂಗ್ ಹವ್ಯಾಸ ಹೊಂದಿರುವ ಇವರು 2008 ರಲ್ಲಿ ಬಿ.ಬಿ.ಎಂ. ಪದವಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದರು.

8 ವರ್ಷದ ಪುತ್ರ ಇಶಾನ್ ತಾಯಿಯಾಗಿರುವ ಸುಪ್ರೀತಾ ಈಗ ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.