ಸುಳ್ಯ: ಸಂತ ಬ್ರಿಜಿಡ್‌ ಚರ್ಚ್‌ಗೆ ಬಿಷಪ್‌ ಭೇಟಿ


Team Udayavani, Mar 26, 2018, 5:11 PM IST

26-March-18.jpg

ಸುಳ್ಯ : ನಗರದ ಸಂತ ಬ್ರಿಜಿಡ್‌ ಚರ್ಚ್‌ಗೆ ವಾರ್ಷಿಕ ಭೇಟಿ ಕಾರ್ಯಕ್ರಮದ ಅಂಗವಾಗಿ ಮಂಗಳೂರು ಪ್ರಾಂತ್ಯದ
ಧರ್ಮಗುರು ಬಿಷಪ್‌ ಡಾ| ಅಲೋಶಿಯಸ್‌ ಪೌಲ್‌ ಡಿ’ಸೋಜಾ ಅವರು ರವಿವಾರ ಭೇಟಿ ನೀಡಿ, ಬಲಿಪೂಜೆ ನೆರವೇರಿಸಿದರು. ಚರ್ಚ್‌ ಧರ್ಮಗುರು ಡಾ| ವಿನ್ಸೆಂಟ್‌ ಡಿ’ಸೋಜಾ ಸಹಯೋಗ ನೀಡಿದರು.

ಗರಿಗಳ ರವಿವಾರದಂದೂ ಚರ್ಚ್‌ನ ಭಕ್ತ ಬಾಂಧವರು ಗರಿ ಮೆರವಣಿಗೆಯಲ್ಲಿ ಪಾಲ್ಗೊಂಡು ದೇವಾಲಯಕ್ಕೆ ಆಗಮಿಸಿ
ಬಲಿಪೂಜೆ ಅರ್ಪಿಸಿದರು. ಮಕ್ಕಳನ್ನು ಬೆಳೆಸುವುದರಲ್ಲಿ ಹೆತ್ತವರ ಪಾತ್ರ, ಕುಟುಂಬ ಜೀವನದ ಮಹತ್ವದ ಬಗ್ಗೆ ಬಿಷಪ್‌ ಡಾ| ಅಲೋಶಿಯಸ್‌ ಪೌಲ್‌ ಡಿ’ಸೋಜಾ ಸಂದೇಶ ನೀಡಿದರು. ನೂರಾರು ಭಕ್ತರು ಉಪಸ್ಥಿತರಿದ್ದರು.

ಮೆರವಣಿಗೆಯಲ್ಲಿ ಸ್ವಾಗತ
ಶನಿವಾರ ಸಂಜೆ ಸುಳ್ಯ ಸಂತ ಬ್ರಿಜಿಡ್‌ ಚರ್ಚ್‌ಗೆ ಆಗಮಿಸಿದ ಬಿಷಷ್‌ ಡಾ| ಅಲೋಶಿಯಸ್‌ ಪೌಲ್‌ ಡಿ’ಸೋಜಾ ಅವರನ್ನು ಜ್ಯೋತಿ ವೃತ್ತದ ಬಳಿಯಿಂದ ಭವ್ಯ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ರಾತ್ರಿ ವಿಶೇಷ ಪೂಜೆ ನಡೆದು, ಚರ್ಚ್‌ ಪಾಲನ ಸಮಿತಿಯಲ್ಲಿ ಪಾಲ್ಗೊಂಡರು. ಚರ್ಚ್‌ ವ್ಯಾಪ್ತಿಗೆ ಒಳಪಟ್ಟ ನೂರಾರು ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.