“ಸ್ವಚ್ಛ ಭಾರತ’ಕ್ಕೊಬ್ಬ ರಾಯಭಾರಿ ಅಬ್ದುಲ್‌ ಖಾದರ್‌ ಗೂನಡ್ಕ ಅವರಿಂದ ಸ್ವಚ್ಛತೆಯ ಪಾಠ


Team Udayavani, Apr 9, 2021, 6:20 AM IST

“ಸ್ವಚ್ಛ ಭಾರತ’ಕ್ಕೊಬ್ಬ ರಾಯಭಾರಿ ಅಬ್ದುಲ್‌ ಖಾದರ್‌ ಗೂನಡ್ಕ ಅವರಿಂದ ಸ್ವಚ್ಛತೆಯ ಪಾಠ

ಅರಂತೋಡು: ಇವರೊಬ್ಬ ಸ್ವಚ್ಛತಾ ರಾಯಭಾರಿ. ಇದು ಸರಕಾರವಾಗಲೀ ಯಾವುದೇ ಸಂಸ್ಥೆಯಾಗಲೀ ನೀಡಿದ ಹುದ್ದೆಯಲ್ಲ. ಸ್ವಯಂಪ್ರೇರಣೆಯಿಂದ ಸ್ವಚ್ಛ ಭಾರತ ಪರಿಕಲ್ಪನೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿರುವವರು ಇವರು.

ಸಂಪಾಜೆ ಗ್ರಾಮದ ಗೂನಡ್ಕ ಮುಖ್ಯರಸ್ತೆಯ ಬಳಿ ನೆಲೆಸಿರುವ ಅಬ್ದುಲ್‌ ಖಾದರ್‌ ಎಳೆಯ ವಯಸ್ಸಿನಲ್ಲಿಯೇ ಅಪಘಾತದಿಂದ ಕಾಲು ಕಳೆದುಕೊಂಡು ಶಿಕ್ಷಣ ವಂಚಿತರಾದರು. ಬಳಿಕ ಹೊಟ್ಟೆಪಾಡಿಗಾಗಿ ಬೀದಿಬದಿ ವ್ಯಾಪಾರ ಆರಂಭಿಸಿದರು. ಸರಕಾರದಿಂದ ತ್ರಿಚಕ್ರ ವಾಹನ ಸಿಕ್ಕಿದ ಮೇಲೆ ಸುಳ್ಯದಿಂದ ಸಂಪಾಜೆ ವರೆಗೆ ಹಸಿ ಮೀನು ಹಾಗೂ ಬಟ್ಟೆ ವ್ಯಾಪಾರ ನಡೆಸಿದರು.

ಪ್ರತಿದಿನ ಊರು ಸುತ್ತುವ ಸಂದರ್ಭ ಕಂಡುಬರುತ್ತಿದ್ದ ಎಲ್ಲೆಂದರಲ್ಲಿ ಕಸ ಎಸೆಯುವ ಜನರ ಪ್ರವೃತ್ತಿಯಿಂದ ರೋಸಿಹೋದ ಅವರಲ್ಲಿ ಪರಿಸರ ರಕ್ಷಣೆಗೆ ಏನಾದರೂ ಕೊಡುಗೆ ನೀಡಬೇಕೆಂಬ ತುಡಿತ ಉಂಟಾಯಿತು. ಆ ನಿಟ್ಟಿನಲ್ಲಿ ಬಿಡುವಿನ ವೇಳೆಯಲ್ಲಿ ರಸ್ತೆ ಬದಿ ಫ‌ಲಕ ನೆಟ್ಟು, ಸ್ವಚ್ಛ ಭಾರತ ಯೋಜನೆಯ ಲಾಂಛನ ಅಳವಡಿಸಿ ಸ್ವತ್ಛತೆಯ ಪಾಠ ಹೇಳಿಕೊಟ್ಟಿದ್ದಾರೆ.

ಪರಿಸರದಲ್ಲಿ ಜಾಗೃತಿಯ ಬ್ಯಾನರ್‌ ಅಳವಡಿಸಿದ್ದಲ್ಲದೆ ಕಸದ ಬುಟ್ಟಿಗಳನ್ನು ಇರಿಸಿ ಎಲ್ಲೆಂದರಲ್ಲಿ ಕಸ ಎಸೆಯುವ ಜನರಿಗೆ ಶುಚಿತ್ವದ ಪಾಠ ಮಾಡಿದ್ದಾರೆ.ಸ್ವತ್ಛ ಭಾರತ ಕಲ್ಪನೆಯ ಗಾಂಧೀಜಿಯ ಕನ್ನಡಕದ ಮಾದರಿಯನ್ನು ಗೂನಡ್ಕದಲ್ಲಿ ಅಳವಡಿಸಿ ಪ್ರವಾಸಿಗರು ಒಮ್ಮೆ ನಿಂತು ನೋಡುವಂತೆ ಮಾಡಿದ್ದಾರೆ.

ಇಲ್ಲಿ ಪ್ರವಾಸಿಗರು ಎಸೆದು ಹೋಗುವ ಪ್ಲಾಸ್ಟಿಕ್‌ ಹಾಗೂ ಕಸಗಳನ್ನು ಕಂಡು ಅದಕ್ಕೆ ಏನಾದರೂ ಪರಿಹಾರ ಮಾಡಬೇಕೆಂದು ಆಲೋಚಿಸುತ್ತಿದ್ದೆ. ಆಗ ಈ ಯೋಚನೆ ಬಂದಿದ್ದು ಅನುಷ್ಠಾನ ಮಾಡಿದ್ದೇನೆ. ಪರಿಸರಕ್ಕೆ ನನ್ನದೊಂದು ಚಿಕ್ಕ ಕೊಡುಗೆ ಇದು. ಅಬ್ದುಲ್‌ ಖಾದರ್‌

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.