ತುಳು ಸಮ್ಮೇಳನ ಸಮಿತಿಯಿಂದ ಸ್ವಾಮೀಜಿ ಭೇಟಿ
Team Udayavani, May 6, 2018, 4:05 PM IST
ಸುಳ್ಯ: ಸುಳ್ಯದಲ್ಲಿ ಮೊದಲ ಬಾರಿಗೆ ಸುಳ್ಯ ತುಡರ್ ತುಳು ಕೂಟ ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಆಶ್ರಯದಲ್ಲಿ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದು, ಸ್ವಾಗತ ಸಮಿತಿ ಸದಸ್ಯರು ಕನ್ಯಾನ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.
ಈ ವೇಳೆ ಸ್ವಾಮಿಜಿಗಳು ತುಳು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಗೋಕುಲ್ದಾಸ್, ಪ್ರಧಾನ ಕಾರ್ಯದರ್ಶಿ ಶಶಿಧರ ಎಂ.ಜೆ., ಕೋಶಾ ಕಾರಿ ಜೆ.ಕೆ. ರೈ, ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಸ್ಮರಣ ಸಂಚಿಕೆ ಸಮಿತಿ ಸಂಚಾಲಕ ಜಯರಾಮ ಶೆಟ್ಟಿ ಕೆ.ಎಸ್., ಪ್ರಚಾರ ಸಮಿತಿ ಸದಸ್ಯ ಭಾಗೀಶ್ ಕೆ.ಟಿ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ