ಜನರಿಂದ ತುಂಬಿರುತ್ತಿದ್ದ ಬಂಟ್ವಾಳ ಪೇಟೆ ಸಂಪೂರ್ಣ ಸ್ತಬ್ಧ


Team Udayavani, Apr 21, 2020, 5:59 AM IST

ಜನರಿಂದ ತುಂಬಿರುತ್ತಿದ್ದ ಬಂಟ್ವಾಳ ಪೇಟೆ ಸಂಪೂರ್ಣ ಸ್ತಬ್ಧ

ಬಂಟ್ವಾಳದ ಸೀಲ್‌ಡೌನ್‌ ಪ್ರದೇಶಕ್ಕೆ ತಹಶೀಲ್ದಾರ್‌ ಭೇಟಿ ನೀಡಿ ಪರಿಶೀಲಿಸಿದರು.

ಬಂಟ್ವಾಳ: ಲಾಕ್‌ಡೌನ್‌ ಅವಧಿಯಲ್ಲೂ ಮಧ್ಯಾಹ್ನದವರೆಗೆ ಜನ ರಿಂದ ತುಂಬಿರುತ್ತಿದ್ದ ಬಂಟ್ವಾಳ ಪೇಟೆ ಸೋಮವಾರ ಸಂಪೂರ್ಣ ಸ್ತಬ್ಧಗೊಂಡಿತು. ಇಡೀ ತಾಲೂಕಿನ ಪ್ರಮುಖ ವ್ಯಾಪಾರ ಪಟ್ಟಣವಾಗಿ ಗುರುತಿಸಿಕೊಂಡಿರುವ ಪೇಟೆ ಕೋವಿಡ್‌ 19 ಸೋಂಕು ದೃಢಪಟ್ಟು ಬಂಟ್ವಾಳದ ಮಹಿಳೆ ಮೃತಪಟ್ಟ ಹಿನ್ನೆಲೆ ಯಲ್ಲಿ ಸೀಲ್‌ಡೌನ್‌ ಆಗಿದೆ.

ಬಂಟ್ವಾಳ ಪೇಟೆಯನ್ನು ಸಂಪರ್ಕಿಸುವ ಎಲ್ಲ ರಸ್ತೆಗಳನ್ನು ಬಂದ್‌ ಮಾಡಲಾಗಿದೆ. ಜತೆಗೆ ಪೇಟೆಯ ಭಾಗದಲ್ಲೂ ರಸ್ತೆಗೆ ಮಣ್ಣು ಹಾಕಿ ಮುಚ್ಚಲಾಗಿದೆ. ಎಲ್ಲ ಕಡೆಗಳಲ್ಲೂ ಪೊಲೀಸ್‌ ಕಟ್ಟೆಚ್ಚರ ವಹಿಸಲಾಗಿದೆ.

ಇಡೀ ಪೇಟೆಯಲ್ಲಿ ಅತಿ ಹೆಚ್ಚಿನ ದಿನಸಿ, ತರಕಾರಿ ಅಂಗಡಿಗಳಿದ್ದು, ಪ್ರತಿದಿನ ಮಧ್ಯಾಹ್ನದ ವರೆಗೆ ಪೇಟೆ ಜನರಿಂದ ತುಂಬಿರುತ್ತಿತ್ತು. ರವಿವಾರ ಮಧ್ಯಾಹ್ನದ ವರೆಗೂ ಅದೇ ಸ್ಥಿತಿ ಇತ್ತು.

ತಹಶೀಲ್ದಾರರಿಂದ ಪರಿಶೀಲನೆ
ಪೇಟೆಯು ಸೀಲ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಜನರು ಓಡಾಡದಂತೆ ಕ್ರಮವಹಿಸುವ ನಿಟ್ಟಿನಲ್ಲಿ ಬಂಟ್ವಾಳ ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌. ಅವರು ಬಂಟ್ವಾಳದ ಕೆಲವೊಂದು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಂಟ್ವಾಳ ಪುರಸಭೆ ವತಿಯಿಂದ ಕಟ್ಟೆಚ್ಚರ ವಹಿಸಲಾಗಿದ್ದು, ಜನರಿಗೆ ಆಹಾರ ಸಾಮಗ್ರಿಗಳನ್ನು ಒದಗಿಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಎ. 19ರ ಮಧ್ಯಾಹ್ನದ ಬಳಿಕವೇ ಪೇಟೆಯನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಯಾರೂ ಕೂಡ ಮನೆಯಿಂದ ಹೊರಬರುವಂತಿಲ್ಲ. ಹೀಗಾಗಿ ಸೋಮವಾರ ಬೆಳಗ್ಗೆ ಹಾಲಿನ ಪೂರೈಕೆ ಇಲ್ಲದೆ ಕೆಲವೊಬ್ಬರು ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆದಿದ್ದು, ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆ ಭರವಸೆಯನ್ನೂ ನೀಡಲಾಗಿದೆ.

ಬಿ.ಸಿ.ರೋಡ್‌ನ‌ಲ್ಲಿ ವ್ಯಾಪಾರ
ಬಂಟ್ವಾಳ ಪೇಟೆಯ ರಸ್ತೆಗಳನ್ನು ಮುಚ್ಚಲಾಗಿದ್ದು,ಬೈಪಾಸ್‌ ರಸ್ತೆ ಜನಸಂಚಾರಕ್ಕೆ ತೆರೆದುಕೊಂಡಿತ್ತು.ಬಂಟ್ವಾಳ ಪೇಟೆಗೆ ಬರುತ್ತಿದ್ದ ಗ್ರಾಮೀಣ ಭಾಗದ ಜನರು ಬಿ.ಸಿ.ರೋಡಿಗೆ ಆಗಮಿಸಿ ಅಗತ್ಯ ವಸ್ತುಗಳನ್ನು ಖರೀದಿ ಸಿದರು.ಜತೆಗೆ ಬಂಟ್ವಾಳ ಬೈಪಾಸ್‌ ಪ್ರದೇಶದಲ್ಲೂ ಅಗತ್ಯ ವಸ್ತುಗಳ ಅಂಗಡಿ ತೆರೆದುಕೊಂಡಿತ್ತು.

ಬಿ.ಸಿ.ರೋಡಿನಲ್ಲಿ ಬ್ಯಾಂಕ್‌ ಶಾಖೆಗಳು, ಸಹಕಾರಿ ಸಂಸ್ಥೆಗಳು ತೆರೆದುಕೊಂಡಿದ್ದವು. ತಾಲೂಕಿನ ಇತರ ಭಾಗಗಳಲ್ಲೂ ಎಂದಿನಂತೆ ಪರಿಸ್ಥಿತಿ ಇತ್ತು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.