Aranthodu ವಿದ್ಯಾರ್ಥಿಯನ್ನು ಎಳೆದೊಯ್ದ ಬಸ್
Team Udayavani, Aug 22, 2023, 9:47 PM IST
ಅರಂತೋಡು: ಬಸ್ಸಿಗೆ ಓಡಿ ಹೋಗಿ ಹತ್ತುವ ಸಂದರ್ಭ ಆಯ ತಪ್ಪಿ ಬಿದ್ದ ಸುಳ್ಯದ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯೋರ್ವನನ್ನು ಬಸ್ ಸುಮಾರು 50 ಮೀಟರ್ನಷ್ಟು ದೂರ ಎಳೆದೊಯ್ದ ಘಟನೆ ನಡೆದಿದೆ.
ಸುಳ್ಯದಿಂದ ಕೊಯ್ನಾಡಿಗೆ ಹೋಗುತ್ತಿದ್ದ ಸರಕಾರಿ ಬಸ್ ಕಾಲೇಜು ಬಳಿ ವಿದ್ಯಾರ್ಥಿಗಳನ್ನು ಹತ್ತಿಸಲು ನಿಂತಿದ್ದು ವಿದ್ಯಾರ್ಥಿಗಳು ಹತ್ತಿದ ಬಳಿಕ ಮುಂದಕ್ಕೆ ಸಾಗಿದ ವೇಳೆ ಹತ್ತನೇ ತರಗತಿಯ ಅನಸ್ ಎಂಬ ವಿದ್ಯಾರ್ಥಿ ಓಡಿ ಬಂದು ಬಸ್ ಹತ್ತುವ ಸಂದರ್ಭ ವಿದ್ಯಾರ್ಥಿ ಆಯತಪ್ಪಿ ಬಿದ್ದನೆನ್ನಲಾಗಿದೆ.
ಆಯ ತಪ್ಪಿ ಬಿದ್ದರೂ ಒಂದು ಕೈಯಿಂದ ಬಸ್ಸಿನ ರಾಡನ್ನು ಹಿಡಿದಿದ್ದ ಆತನ ಕಾಲುಗಳು ನೆಲಕ್ಕೆ ತಾಗಿಕೊಂಡು ಸುಮಾರು 50 ಮೀಟರ್ ಹೋದ ಬಳಿಕ ಚಾಲಕನಿಗೆ ವಿಷಯ ತಿಳಿದು ಬಸ್ಸನ್ನು ನಿಲ್ಲಿಸಿದರೆಂದು ತಿಳಿದು ಬಂದಿದೆ.
ಘಟನೆ ತಿಳಿದ ಸುಳ್ಯ ಪೊಲೀಸರು ಕಾಲೇಜಿಗೆ ಹೋಗಿ ಮಾಹಿತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!