Aranthodu ಕಾರಿನ ಚಕ್ರ ಬೇರ್ಪಟ್ಟು ಬ್ಯಾರಿಕೇಡ್ಗೆ ಢಿಕ್ಕಿ
Team Udayavani, Oct 23, 2023, 12:34 AM IST
ಅರಂತೋಡು: ಕಾರಿನ ಚಕ್ರ ಬೇರ್ಪಟ್ಟ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಶನಿವಾರ ಸಂಜೆ ನಡೆದಿದೆ.
ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಈ ಕಾರು ಕೊಯನಾಡಿನ ಅರಣ್ಯ ಇಲಾಖೆಯ ಕಚೇರಿಯ ಸಮೀಪ ಚಕ್ರ ಬೇರ್ಪಟ್ಟ ಕಾರಣ ಪೊಲೀಸ್ ಬ್ಯಾರಿಕೇಡ್ಗೆ ಢಿಕ್ಕಿ ಹೊಡೆದಿದೆ.
ಕಾರಿನಲ್ಲಿ ಚಾಲಕ ಸೇರಿದಂತೆ ಐದು ಮಂದಿ ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು