ಉಪ್ಪಿನಂಗಡಿ: ಅಂಗಡಿ, ಬಾರ್ ಗೆ ನುಗ್ಗಿ ಲಕ್ಷಾಂತರ ರೂ. ಕಳ್ಳತನ
Team Udayavani, Dec 11, 2020, 11:55 AM IST
ಉಪ್ಪಿನಂಗಡಿ: ಒಂದೇ ಕಟ್ಟಡದಲ್ಲಿರುವ ಅಂಗಡಿ ಹಾಗೂ ಬಾರ್ ನ ಬೀಗ ಮುರಿದು ಲಕ್ಷಾಂತರ ರೂ. ನಗದು ದೋಚಿದ ಘಟನೆ ರಾಷ್ಟೀಯ ಹೆದ್ದಾರಿ 75ರ ಉಪ್ಪಿನಂಗಡಿ ಪ್ರವೇಶ ದ್ವಾರದ ಬಳಿ ನಡೆದಿದೆ.
ಇಲ್ಲಿನ ಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿರುವ ಉಲ್ಲಾಸ್ ಬಾರ್ ಹಾಗೂ ಸಮೀಪದ ದಿನಸಿ ಅಂಗಡಿಗೆ ನುಗ್ಗಿ ನಗದು ದೋಚಲಾಗಿದೆ.
ದಿನಸಿ ಅಂಗಡಿಯ ಬೀಗ ಮುರಿದು ನಗದು ದೋಚಿದ ಕಳ್ಳರು ಪಕ್ಕದಲ್ಲಿರುವ ಉಲ್ಲಾಸ್ ಬಾರ್ ನ ಹಿಂಬಾಗಿಲಿನಿಂದ ಒಳನ್ನುಗ್ಗಿದ್ದಾರೆ. ಕ್ಯಾಶ್ ಕೌಂಟರ್ ನಿಂದ ಕಳ್ಳರು ಹಣ ದೋಚಿದ್ದು, ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಕರೋಪಾಡಿ : ಸಿಡಿಲು ಬಡಿದು ವ್ಯಕ್ತಿ ಸಾವು ; ಮನೆಗೆ ಹಾನಿ
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ