Theft Case: 96 ಲಕ್ಷ ರೂ.ಗಳ ಸೊತ್ತು ಸ್ವಾಧೀನ, ಇಬ್ಬರ ಪತ್ತೆಗೆ ಶೋಧ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ ಕಳ್ಳತನ ಪ್ರಕರಣ

Team Udayavani, Mar 16, 2024, 1:23 AM IST

Theft Case: 96 ಲಕ್ಷ ರೂ.ಗಳ ಸೊತ್ತು ಸ್ವಾಧೀನ, ಇಬ್ಬರ ಪತ್ತೆಗೆ ಶೋಧ

ವಿಟ್ಲ; ಅಡ್ಯನಡ್ಕ ಕರ್ಣಾಟಕ ಬ್ಯಾಂಕ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿ 95,70,918 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀಪಡಿಸಿಕೊಳ್ಳಲಾಗಿದೆ. ಪ್ರಕರಣ ದಲ್ಲಿ ಮೂವರನ್ನು ಬಂಧಿಸಿದ್ದು, ಇನ್ನೂ ಇಬ್ಬರು ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ ಎಂದು ಎಸ್‌ಪಿ ಸಿ. ಬಿ. ರಿಷ್ಯಂತ್‌ ಹೇಳಿದರು.

ಫೆ. 7ರಂದು ನಡೆದಿದ್ದ ಪ್ರಕರಣದಲ್ಲಿ 17,28,735 ರೂ., 696.21 ಗ್ರಾಂ ಚಿನ್ನಾಭರಣ, 1 ಲಕ್ಷ ಮೌಲ್ಯದ ಬೆಳ್ಳಿಯನ್ನು ಕಳವು ಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿ ತನಿಖೆ ನಡೆಸಿ 2,40,700 ರೂ., ಕಳವು ಮಾಡಿದ ಹಣದಿಂದ ಖರೀದಿಸಿದ ಸುಮಾರು 9 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ಸಾಮಗ್ರಿಗಳು, 12,48,218 ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವಿಗೆ ಬಳಸಿದ್ದ ಬ್ರೇಜಾ ಕಾರು, ಗ್ಯಾಸ್‌ ಕಟ್ಟರ್‌ ಮುಂತಾದವುಗಳನ್ನು ವಶಪಡಿಸಿಕೊಳ್ಳಲಾಗಿದೆ.

23 ಪ್ರಕರಣಗಳ ಆರೋಪಿ
ಆರೋಪಿ ಮಹಮ್ಮದ್‌ ರಫೀಕ್‌ (35) ವಿರುದ್ಧ ಈಗಾಗಲೇ ಒಟ್ಟು 23 ಪ್ರಕರಣಗಳು ದಾಖಲಾಗಿರುತ್ತವೆ. ಗೂಡಿನಬಳಿ ನಿವಾಸಿಯಾದ ಈತ ನ್ಯಾಯಾಲಯದಿಂದ ಜಾಮೀನು ಪಡೆದು ಬಂದು ಮತ್ತೆ ಅಪರಾಧ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ. ಕಲಂದರ್‌ ವಿರುದ್ಧ 8 ಪ್ರಕರಣ ಗಳು ದಾಖಲಾಗಿವೆ. ಕಲಂದರ್‌ ಹಾಗೂ ಬಂಧಿತ ದಯಾನಂದ ಇಬ್ಬರೂ ಕೇರಳದ ಮಂಜೇಶ್ವರ ತಾಲೂಕಿನವರು.

ಮಹಮ್ಮದ್‌ ರಫೀಕ್‌ ವಿರುದ್ಧ ಬಂಟ್ವಾಳ ನಗರ (2 ಪ್ರಕರಣ), ವೇಣೂರು (2), ಪುತ್ತೂರು ಗ್ರಾಮಾಂತರ(1), ವಿಟ್ಲ (1), ಮಂಗಳೂರು ನಗರ ಪೂರ್ವ(2), ಉಳ್ಳಾಲ(1), ಮಂಗಳೂರು ನಗರ ದಕ್ಷಿಣ(4), ಮಂಗಳೂರು ಗ್ರಾಮಾಂತರ(1), ಬೆಂಗಳೂರು ನಗರ (6), ಹಾಗೂ ಉಡುಪಿ ಜಿಲ್ಲೆಯಲ್ಲಿ 3 ಪ್ರಕರಣಗಳು ದಾಖಲಾಗಿವೆ. ಕಲಂದರ್‌ ವಿರುದ್ಧ ಪುತ್ತೂರು ಗ್ರಾಮಾಂತರ (2), ವಿಟ್ಲ (3), ಉಪ್ಪಿನಂಗಡಿ (1), ಮೂಡುಬಿದಿರೆ (1), ಕುಂಬಳೆ (1) ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ದ.ಕ. ಎಸ್‌ಪಿ ಸಿ. ಬಿ. ರಿಷ್ಯಂತ್‌ ಮತ್ತು ಎಎಸ್‌ಪಿ ಧರ್ಮಪ್ಪ ಎನ್‌.ಎಂ. ಹಾಗೂ ರಾಜೇಂದ್ರ ಡಿ. ಎಸ್‌. ಅವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಎಸ್‌. ವಿಜಯ ಪ್ರಸಾದ್‌ ನಿರ್ದೇಶನದಂತೆ, ವಿಟ್ಲ ಪೊಲೀಸ್‌ ನಿರೀಕ್ಷಕ ನಾಗರಾಜ್‌ ಎಚ್‌.ಇ. ಅವರ ನೇತೃತ್ವದಲ್ಲಿ ಎಸ್‌ಐ ನಂದಕುಮಾರ್‌, ಉದಯ ರವಿ, ಹರೀಶ್‌ ಕುಮಾರ್‌, ವಿದ್ಯಾ ಕೆ.ಜೆ., ಪೊಲೀಸರಾದ ವೆಂಕಟರಮಣ ಗೌಡ, ಪ್ರವೀಣ್‌ ಮೂರುಗೋಳಿ, ಉದಯ ರೈ, ರಕ್ಷಿತ್‌ ರೈ , ಪ್ರವೀಣ್‌ ರೈ ಪಾಲ್ತಾಡಿ, ಅದ್ರಾಮ, ಕರುಣಾಕರ, ರಾಹುಲ್‌ ರಾವ್‌, ಶ್ರೀಧರ ಸಿ ಎಸ್‌., ಜಗದೀಶ್‌ ಅತ್ತಾಜೆ, ಹೇಮರಾಜ್‌, ಅಶೋಕ್‌, ವಿವೇಕ್‌ ಕೆ., ಕುಮಾರ್‌ ಎಚ್‌.ಕೆ. , ಸಂಪತ್‌, ದಿವಾಕರ್‌, ಸಂತೋಷ್‌, ಕುಮಾರ್‌ ಮಾಯಪ್ಪ ಭಾಗವಹಿಸಿರುತ್ತಾರೆ. ತಂಡಕ್ಕೆ ಎಸ್‌ಪಿ ನಗದು ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.