ಮಲೆನಾಡಿನಲ್ಲಿ ಹುಲಿಗಳ ದಾಳಿ; ಹಸು ಬಲಿ
Team Udayavani, Sep 8, 2022, 2:13 PM IST
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಹೋಗುವ ದಾರಿಯಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ ಹುಲಿ ವಾರಕ್ಕೊಂದು ಹಸುವಿನ ಮೇಲೆ ದಾಳಿ ಮಾಡುತ್ತಿರುತ್ತದೆ. ಒಂದೆಡೆ ಕಾಡಾನೆಗಳ ಉಪಟಳದಿಂದ ರೈತ ಬೆಳೆದ ಬೆಳೆ ನಷ್ಟವಾದರೇ ಇನ್ನೊಂದೆಡೆ ಕೃಷಿ ಕಾರ್ಯ ನಿರ್ವಹಿಸುವ ರೈತರಿಗೆ ತೀವ್ರ ಆತಂಕ ಉಂಟು ಮಾಡಿದೆ.
ಸ್ಥಳಕ್ಕೆ ಅರಣ್ಯ ರಕ್ಷಕರಾದ ಅಭಿಜಿತ್ ಮತ್ತು ಮಂಜುನಾಥ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ