ವಿಟ್ಲ: “ಜಾಸ್ತಿ ಟಿವಿ ನೋಡಬೇಡ” ಎಂದಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ
Team Udayavani, May 8, 2022, 12:47 PM IST
ವಿಟ್ಲ: ಅಪ್ರಾಪ್ತ ಬಾಲಕನಿಗೆ ಪೋಷಕರು ಟಿವಿ ನೋಡಬಾರದು ಎಂದು ಬುದ್ದಿವಾದ ಹೇಳಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ.
ಪುಚ್ಚೆಗುತ್ತು ಜೋಗಿಬೆಟ್ಟು ವಾಮನ ಪೂಜಾರಿ ಅವರ ಪುತ್ರ ಉಜ್ವಲ್ (14) ಮೃತಪಟ್ಟ ಬಾಲಕ.
ಉಜ್ವಲ್ ವಿಟ್ಲ ಮಾದರಿ ಶಾಲೆಯ ವಿದ್ಯಾರ್ಥಿ ಎನ್ನಲಾಗಿದೆ. ಪೋಷಕರು ಹೆಚ್ಚು ಟಿವಿ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ನೊಂದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ