ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ


Team Udayavani, Jun 2, 2023, 6:10 AM IST

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

ಪುತ್ತೂರು : ನಗರದ ಮುಖ್ಯ ರಸ್ತೆಯ ಮಾಯಿದೆ ದೇವುಸ್‌ ಚರ್ಚ್‌ ಸಮೀಪದ ಪ್ರಕಾಶ್‌ ಫೂಟ್ ವೇರ್‌ (ಚಪ್ಪಲಿ) ಅಂಗಡಿಯಿಂದ ಎಂಟು ತಿಂಗಳ ಹಿಂದೆ 15 ಲಕ್ಷ ರೂ. ನಗದು ಕಳವುಗೈದಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ದೇವರಾಜ ಅರಸ್‌ ಬಡವಾಣೆಯ ಸಮೀರ್‌ (ಕಪ್ಪ), ಹಾಸನ ಶಂಕರಿಪುರಂನ ಚಂದ್ರಶೇಖರ್‌ (ಚಂದು) ಬಂಧಿತರು.

ಆರೋಪಿಗಳು ಚಪ್ಪಲಿ ಅಂಗಡಿಯಿಂದ 2022 ಸೆ. 16ರಂದು ಸುಮಾರು 15 ಲಕ್ಷ ರೂ. ಅನ್ನು ಕಳವುಗೈದು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕಾಶ್‌ ಫೂಟ್ ವೇರ್‌ ಮಳಿಗೆಯ ಮಾಲಕ ಸಮೀರ್‌ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

1-sadad

MP: 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಭವ್ಯ ಪ್ರತಿಮೆ ಅನಾವರಣ

vote

EC tells SC ; ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ : ಬದಲಾವಣೆ ಮಾಡಲಾಗುತ್ತದೆ

1-sdsdsa

Kishkinda ಅಂಜನಾದ್ರಿ ಹುಂಡಿಯಲ್ಲಿ 43 ದಿನದಲ್ಲಿ 31.77 ಲಕ್ಷ ರೂ.ಸಂಗ್ರಹ

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

RAGA COOLIE

Viral Video: ಮೆಕ್ಯಾನಿಕ್‌, ಡೆಲಿವರಿ ಬಾಯ್‌ ಆಯ್ತು…ಈಗ ರೈಲ್ವೇ ಸ್ಟೇಷನ್‌ ಕೂಲಿಯಾದ ರಾಗಾ!

Salaar: ಈ ವರ್ಷ ರಿಲೀಸ್‌ ಆಗಲ್ಲ ಪ್ಯಾನ್‌ ಇಂಡಿಯಾ ʼಸಲಾರ್‌ʼ?: ಕಾರಣವೇನು?

Salaar: ಈ ವರ್ಷ ರಿಲೀಸ್‌ ಆಗಲ್ಲ ಪ್ಯಾನ್‌ ಇಂಡಿಯಾ ʼಸಲಾರ್‌ʼ?: ಕಾರಣವೇನು?

tennis

Davis Cup: ಭಾರತ vs ಪಾಕಿಸ್ಥಾನ ಪಂದ್ಯ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಲು ಒಪ್ಪದ ಪಿಟಿಎಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-vitla

Waste disposal: ರಾ.ಹೆದ್ದಾರಿ ಬದಿ ಕಸ ಎಸೆಯುತ್ತಿದ್ದ ವಾಹನ ತಡೆದು ದಂಡ ವಿಧಿಸಿದ ಪಂಚಾಯತ್

Forest Officer; ಅರಂತೋಡು: ಅಕ್ರಮ ಮರ ಸಾಗಾಟ ಪತ್ತೆ

Forest Officer; ಅರಂತೋಡು: ಅಕ್ರಮ ಮರ ಸಾಗಾಟ ಪತ್ತೆ

Bantwal: ಎಲೆಕ್ಟ್ರಾನಿಕ್ಸ್‌ ಮಳಿಗೆಯಲ್ಲಿ ಬೆಂಕಿ

Bantwal: ಎಲೆಕ್ಟ್ರಾನಿಕ್ಸ್‌ ಮಳಿಗೆಯಲ್ಲಿ ಬೆಂಕಿ

Belthangady ಗೋ, ಗೋಮಾಂಸ ಅಕ್ರಮ ಸಾಗಾಟ; ಆರೋಪಿಗಳ ಸಹಿತ ಕರು ವಶಕ್ಕೆ

Belthangady ಗೋ, ಗೋಮಾಂಸ ಅಕ್ರಮ ಸಾಗಾಟ; ಆರೋಪಿಗಳ ಸಹಿತ ಕರು ವಶಕ್ಕೆ

Bantwal ಶಂಭೂರು: ಮನೆಗೆ ಆಕಸ್ಮಿಕ ಬೆಂಕಿ; ಹಾನಿ

Bantwal ಶಂಭೂರು: ಮನೆಗೆ ಆಕಸ್ಮಿಕ ಬೆಂಕಿ; ಹಾನಿ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadad

MP: 108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಭವ್ಯ ಪ್ರತಿಮೆ ಅನಾವರಣ

vote

EC tells SC ; ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ : ಬದಲಾವಣೆ ಮಾಡಲಾಗುತ್ತದೆ

1-sdsdsa

Kishkinda ಅಂಜನಾದ್ರಿ ಹುಂಡಿಯಲ್ಲಿ 43 ದಿನದಲ್ಲಿ 31.77 ಲಕ್ಷ ರೂ.ಸಂಗ್ರಹ

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

Karwar ಟನಲ್ ಸಂಚಾರಕ್ಕೆ ಮುಕ್ತವಾಗುವುದೆಂದು? ಸುರಕ್ಷತಾ ಪರೀಕ್ಷೆಗೆ ಎಷ್ಟು ದಿನ ಬೇಕು?

RAGA COOLIE

Viral Video: ಮೆಕ್ಯಾನಿಕ್‌, ಡೆಲಿವರಿ ಬಾಯ್‌ ಆಯ್ತು…ಈಗ ರೈಲ್ವೇ ಸ್ಟೇಷನ್‌ ಕೂಲಿಯಾದ ರಾಗಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.