ಉಪ್ಪಿನಂಗಡಿ: ಕೃಷಿ ವಿಚಾರ ಸಂಗಮ


Team Udayavani, May 4, 2022, 5:46 PM IST

23agriculture

ಉಪ್ಪಿನಂಗಡಿ: ಸಹಕಾರಿ ವ್ಯಾವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ ಇದರ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗ ವಾಗಿ ವರ್ಷಪೂರ್ತಿ ನಡೆಯಲಿರುವ ಅಮೃತ ಸಂಗಮ ಕಾರ್ಯಕ್ರಮದ ಉದ್ಘಾಟನೆಯೊಂದಿಗೆ ಅಮೃತ ಸಂಗಮ ಗೋಷ್ಠಿ -ಕೃಷಿ ವಿಚಾರ ಸಂಗಮ ನಡೆಯಿತು.

ವಿಟ್ಲ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆಯ ವಿಜ್ಞಾನಿ ಡಾ| ಭವಿಷ್ಯ ಅಡಿಕೆಯೊಂದಿಗೆ ಬಹುಬೆಳೆ ಕೃಷಿ ಪದ್ಧತಿ ಮತ್ತು ಅದರ ನಿರ್ವಹಣೆ ಬಗ್ಗೆ ಸಂವಾದ ನಡೆಸಿ ಹೊಸ ತಳಿ ಬಳಕೆ, ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಬಗ್ಗೆ, ಅದರ ಪೋಷಣೆ ಮೊದಲಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಬೋರ್ಡೋ ದ್ರಾವಣ ತಯಾರಿಕೆ ಬಗ್ಗೆ ವಿಟ್ಲ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆಯ ತಾಂತ್ರಿಕ ಅಧಿಕಾರಿ ಪುರಂದರ ಸಿ. ಮಾಹಿತಿ ನೀಡುತ್ತಾ, ರಸಗೊಬ್ಬರವನ್ನು ಹಿತಮಿತದಲ್ಲಿ ಗಿಡಗಳಿಗೆ ನೀಡಬೇಕು. ಸಾವಯವ ಗೊಬ್ಬರ ಬಳಕೆಯಿಂದ ಗಿಡಗಳ ಬಾಳಿಕೆ ಹೆಚ್ಚು ಎಂದರು.

ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರವೀಣ್‌ ಆಳ್ವ ಸ್ವಾಗತಿಸಿ, ಶೋಭಾ ವಂದಿಸಿದರು. ಸುಬ್ಬಪ್ಪ ಕೈಕಂಬ ಕಾರ್ಯಕ್ರಮ ನಿರೂಪಿಸಿದರು.

ವಿಚಾರ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ. ವಿ. ಪ್ರಸಾದ್‌, ಉಪಾಧ್ಯಕ್ಷ ಸುನಿಲ್‌ ದಡ್ಡು ಪ್ರಮುಖರಾದ ವಸಂತ ಪ್ರಭು, ಸದಾನಂದ ಕಾರ್‌ಕ್ಲಬ್‌, 34ನೇ ನೆಕ್ಕಿಲಾಡಿ ಸಿ.ಎ. ಬ್ಯಾಂಕ್‌ ನಿವೃತ್ತ ಕಾರ್ಯನಿರ್ವಣಾಧಿಕಾರಿ ಗೋಪಾಲ ಹೆಗ್ಡೆ, ನಿವೃತ್ತ ಪ್ರಾಂಶುಪಾಲ ಕೈಲಾರು ಸುಬ್ರಹ್ಮಣ್ಯ ಭಟ್‌, ಹರೀಶ ನಟ್ಟಿಬೈಲು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.